AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಖರ್ಗೆ ಹೇಳಿದ್ದಿಷ್ಟು

ರಮೇಶ್ ಬಿ. ಜವಳಗೇರಾ
|

Updated on: Sep 07, 2025 | 1:41 PM

Share

ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ದೇಶಾದ್ಯಂತ ಹೋರಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಶಿಫಾರಸ್ಸು ಮಾಡಿದೆ. ಈ ಮೂಲಕ ತಮ್ಮ ಪಕ್ಷದ ನೇತಾರ ರಾಹುಲ್ ಗಾಂಧಿ ಹೋರಾಟಕ್ಕೆ ಮೊದಲ ಹೆಜ್ಜೆಯಾಗಿ ಸಿದ್ದರಾಮಯ್ಯ ಸರ್ಕಾರ ಈ ತಿರ್ಮಾನ ಕೈಗೊಂಡಿದೆ.ಇನ್ನು ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿ ಕರ್ನಾಟಕ ಸರ್ಕಾರದ ನಿರ್ಧಾರ ಶ್ಲಾಘಿಸಿದ್ದಾರೆ.