Sonia and Rahul Gandhi speak to family: ಧ್ರುವನಾರಾಯಣ ಕುಟುಂಬಕ್ಕೆ ಸೋನಿಯಾ ಗಾಂಧಿ ಕಳಿಸಿದ ಪತ್ರವನ್ನು ಮಲ್ಲಿಕಾರ್ಜುನ ಖರ್ಗೆ ನೀಡಿದರು

ಅಸಲಿಗೆ ಆ ಪತ್ರವನ್ನು ಸೋನಿಯಾ ಗಾಂಧಿಯವರು ಕಳಿಸಿರುವರೆಂದು ಖರ್ಗೆ ಹೇಳಿದರು. ಸೋನಿಯ ಮತ್ತು ರಾಹುಲ್ ಗಾಂಧಿಯವರು ಧ್ರುವನಾರಾಯಣರ ಮಕ್ಕಳ ಜೊತೆ ಮಾತಾಡಿದರು ಅಂತ ಖರ್ಗೆ ಮಾಧ್ಯಮಗಳಿಗೆ ತಿಳಿಸಿದರು

Sonia and Rahul Gandhi speak to family: ಧ್ರುವನಾರಾಯಣ ಕುಟುಂಬಕ್ಕೆ ಸೋನಿಯಾ ಗಾಂಧಿ ಕಳಿಸಿದ ಪತ್ರವನ್ನು ಮಲ್ಲಿಕಾರ್ಜುನ ಖರ್ಗೆ ನೀಡಿದರು
|

Updated on:Mar 11, 2023 | 6:32 PM

ಮೈಸೂರು: ಬೆಳಗ್ಗೆ ಭಾರೀ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಆರ್ ಧ್ರುವನಾರಾಯಣ (R Dhruvanarayana) ಅವರ ಅಂತಿಮ ದರ್ಶನ ಪಡೆಯಲು ಕಾಂಗ್ರೆಸ್ ಪಕ್ಷದ ಬಹತೇಕ ನಾಯಕರು ಆಗಮಿಸಿದ್ದರು. ಅಗಲಿದ ಅಜಾತಶತ್ರುಗೆ ಕಾಂಗ್ರೆಸ್ ಪಕ್ಷವಲ್ಲದೆ ಬೇರೆ ಪಕ್ಷಗಳ ನಾಯಕರು ಸಹ ಅಂತಿಮ ನಮನ ಸಲ್ಲಿಸಿದರು. ಕಾಂಗ್ರೆಸ್ ರಾಷ್ಟ್ರೀಯ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಧ್ರುವನಾರಾಯಣ ಪುತ್ರನಿಗೆ ಒಂದು ಪತ್ರವನ್ನು ಕೊಟ್ಟಿದ್ದನ್ನು ವಿಡಿಯೋದಲ್ಲಿ ನೋಡಬಹುದು. ಅಸಲಿಗೆ ಆ ಪತ್ರವನ್ನು ಸೋನಿಯಾ ಗಾಂಧಿಯವರು (Sonia Gandhi) ಕಳಿಸಿರುವರೆಂದು ಖರ್ಗೆ ಹೇಳಿದರು. ಸೋನಿಯ ಮತ್ತು ರಾಹುಲ್ ಗಾಂಧಿಯವರು (Rahul Gandhi) ಧ್ರುವನಾರಾಯಣರ ಮಕ್ಕಳ ಜೊತೆ ಮಾತಾಡಿದರು ಅಂತ ಖರ್ಗೆ ಮಾಧ್ಯಮಗಳಿಗೆ ತಿಳಿಸಿದರು. ಆದರೆ, ಸೂತಕದ ಮನೆಯಲ್ಲಿ, ಧ್ರುವನಾರಾಯಣರ ಕೆಲ ಬೆಂಬಲಿಗರು ಅವರ ಮಗನಿಗೆ ಟಿಕೆಟ್ ಕೊಡ್ತೀರಾ ಅಂತ ಕೇಳಿದ್ದು ಸರಿಯೆನಿಸಲಿಲ್ಲ. ಆ ವಿಷಯ ಬಗ್ಗೆ ಮಾತಾಡಲು ಬೇರೆ ಸಮಯ ಸಂದರ್ಭಗಳಿವೆ. ಆದರೆ, ಪೂರ್ತಿ ಕಾಂಗ್ರೆಸ್ ಪಕ್ಷ ಧ್ರುವನಾರಾಯಣ ಅವರ ಕುಟುಂಬದೊಂದಿಗಿದೆ ಅನ್ನೋದನ್ನು ಎಲ್ಲ ಕಾಂಗ್ರೆಸ್ ನಾಯಕರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Sat, 11 March 23

Follow us
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ