ಪ್ರಜ್ವಲ್​ ರೇವಣ್ಣ ಬಗ್ಗೆ ಮಾತನಾಡುವುದಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ

Updated on: May 05, 2024 | 9:25 AM

ಪ್ರಜ್ವಲ್ ರೇವಣ್ಣ ಕುರಿತು ಮಾತನಾಡಲು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹಿಂದೇಟು ಹಾಕಿದ್ದಾರೆ. ಇನ್ನು ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಎಚ್​ಡಿ ರೇವಣ್ಣ ಬಂಧನ ಕುರಿತು ಮಾತನಾಡಿದ ಖರ್ಗೆ, ಎಸ್​ಐಟಿ ಅಧಿಕಾರಿಗಳು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ. ಯಾರು ಇಂತಹ ಕೆಲಸ ಮಾಡುತ್ತಾರೆ ಅವರಿಗೆ ಬುದ್ಧಿ ಬರಬೇಕು. ಆ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದರು.

ಪ್ರಜ್ವಲ್ ರೇವಣ್ಣ ಕುರಿತು ಮಾತನಾಡಲು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹಿಂದೇಟು ಹಾಕಿದ್ದಾರೆ. ಇನ್ನು ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಎಚ್​ಡಿ ರೇವಣ್ಣ ಬಂಧನ ಕುರಿತು ಮಾತನಾಡಿದ ಖರ್ಗೆ, ಎಸ್​ಐಟಿ ಅಧಿಕಾರಿಗಳು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ. ಯಾರು ಇಂತಹ ಕೆಲಸ ಮಾಡುತ್ತಾರೆ ಅವರಿಗೆ ಬುದ್ಧಿ ಬರಬೇಕು. ಆ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದರು.

ಕಾನೂನಿನಿಂದ ಯಾರಿಗೂ ಬಿಡುಗಡೆ ಇಲ್ಲ, ಕಾನೂನು ಕಠಿಣ ಇದೆ, ಇದು ಹತ್ತಾರು ವರ್ಷಗಳಿಂದ ನಡೆಯತ್ತಿದೆ ಎಂದು ಹೇಳುತ್ತಿದ್ದಾರೆ. ಈ ಪ್ರಕರಣವನ್ನು ಯಾರೂ ರಾಜಕೀಯವಾಗಿ ಬಳಸಿಕೊಳ್ಳಬಾರದು. ಪ್ರಜ್ವಲ್ ಬಗ್ಗೆ ನಾನು ಮಾತನಾಡಲಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More