AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಕನ್ನಡಿಗ ಪ್ರಧಾನ ಮಂತ್ರಿಯಾದರೆ ಯಾರಿಗೆ ತಾನೇ ಸಂತೋಷವಾಗಲ್ಲ? ಜಿ ಪರಮೇಶ್ವರ್, ಗೃಹ ಸಚಿವ

ದಲಿತ ಸಮುದಾಯದ ನಾಯಕನನ್ನು ಪ್ರಧಾನ ಮಂತ್ರಿ ಸ್ಥಾನದ ಅಭ್ಯರ್ಥಿ ಅಂತ ಪ್ರೊಜೆಕ್ಟ್ ಮಾಡಿದರೆ ಇಂಡಿಯ ಮೈತ್ರಿಕೂಟಕ್ಕೆ ನೆರವಾಗಬಹುದು ಎನ್ನುವ ಲೆಕ್ಕಾಚಾರ ಅದರ ನಾಯಕರು ಮಾಡಿಕೊಂಡಿರಬಹುದು. ಅದರೆ, ಖುದ್ದು ಮಲ್ಲಿಕಾರ್ಜುನ ಖರ್ಗೆಯವರೇ ಅದರ ಬಗ್ಗೆ ಹೆಚ್ಚು ಉತ್ಸಾಹ ತೋರುತ್ತಿಲ್ಲ, ವಾಸ್ತವವಾದಿಯಾಗಿ ತಮ್ಮ ವಿಚಾರವನ್ನು ಮುಂದಿಡುತ್ತಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Dec 21, 2023 | 12:44 PM

Share

ಬೆಂಗಳೂರು: ಇಂಡಿಯ ಮೈತ್ರಿಕೂಟದ ಪ್ರಮುಖರಾಗಿರುವ ಅರವಿಂದ ಕೇಜ್ರಿವಾಲ್ (Aravind Kejriwal) ಮತ್ತು ಮಮತಾ ಬ್ಯಾನರ್ಜೀ (Mamata Banerjee) ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೈತ್ರಿಕೂಟಕ್ಕೆ ಬಹುಮತ ಸಿಕ್ಕರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನ ಮಂತ್ರಿ ಆಗಲಿದ್ದಾರೆ ಅನ್ನೋದು ದೇಶದಲ್ಲೀಗ ಭಾರೀ ಚರ್ಚೆಯ ವಿಷಯವಾಗಿದೆ. ಇಷ್ಟಕ್ಕೂ ಖರ್ಗೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ಅಂತ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರನ್ನು ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ, ಆ ವಿಚಾರ ತನಗೇನೂ ತಿಳಿಯದು ಎಂದು ಹೇಳಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಅವರೇ ಆಗಿರುವುದರಿಂದ ಸ್ಪರ್ಧಿಸಬಯಸಿದಲ್ಲಿ ತಾವೆಲ್ಲ ಅವರ ಗೆಲುವಿಗೆ ಶ್ರಮಿಸಬೇಕಾಗುತ್ತದೆ ಎಂದರು. ಅವರು ಪ್ರಧಾನ ಮಂತ್ರಿಯಾದರೆ, ಹುದ್ದೆಯನ್ನು ಅಲಂಕರಿಸುವ ಎರಡನೇ ಕನ್ನಡಿಗ ಅನಿಸಿಕೊಳ್ಳುತ್ತಾರೆ, ಅದಕ್ಕಿಂತ ಹೆಚ್ಚಿನ ಸಂತೋಷ ಮತ್ತೇನಿದೆ ಅಂತ ಹೇಳಿದ ಪರಮೇಶ್ವರ್, ಆದರೆ ಅಂತ ಸನ್ನಿವೇಶ ನಿರ್ಮಾಣವಾಗಲು ಇಂಡಿಯ ಮೈತ್ರಿಕೂಟ ಬಿಜೆಪಿ ಜೊತೆ ಹೋರಾಡಬೇಕಾಗುತ್ತದೆ, ಅವಶ್ಯವಿರುವಷ್ಟು ಸ್ಥಾನಗಳನ್ನು ಗೆಲ್ಲಬೇಕಾಗುತ್ತದೆ-ಅದಾದ ಬಳಿಕವೇ ಮುಂದಿನ ಯೋಚನೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ