AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್​​ ಶಾಪ್​ ನಲ್ಲಿ ಮಾತ್ರೆ ಖರೀದಿಸುವಾಗಲೇ ಹೃದಯಾಘಾತ, ಕುಸಿದು ಬೀಳುತ್ತಿರುವ ದೃಶ್ಯ ಇಲ್ಲಿದೆ

ಮೆಡಿಕಲ್​​ ಶಾಪ್​ ನಲ್ಲಿ ಮಾತ್ರೆ ಖರೀದಿಸುವಾಗಲೇ ಹೃದಯಾಘಾತ, ಕುಸಿದು ಬೀಳುತ್ತಿರುವ ದೃಶ್ಯ ಇಲ್ಲಿದೆ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ|

Updated on:Jul 01, 2025 | 7:26 PM

Share

ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಪ್ರತಿ ದಿನ ಎರಡ್ಮೂರು ಜನ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಈ ನಡುವೆ ಚಿಕ್ಕಮಗಳೂರಿನಲ್ಲೂ ಸಹ ವ್ಯಕ್ತಿಯೋರ್ವ ಮೆಡಿಕಲ್ ಶಾಪ್​ ನಲ್ಲಿ ಮಾತ್ರೆ ಖದೀಸುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ವಿಶ್ವನಾಥ್(60) ಎನ್ನುವರು ಚಿಕ್ಕಮಗಳೂರು ನಗರದ ದೀಪ ನರ್ಸಿಂಗ್ ಹೋಂ ಬಳಿ ಮಾತ್ರೆ ಖರೀದಿಸುವಾಗಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು, (ಜುಲೈ 01): ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಪ್ರತಿ ದಿನ ಎರಡ್ಮೂರು ಜನ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಈ ನಡುವೆ ಚಿಕ್ಕಮಗಳೂರಿನಲ್ಲೂ ಸಹ ವ್ಯಕ್ತಿಯೋರ್ವ ಮೆಡಿಕಲ್ ಶಾಪ್​ ನಲ್ಲಿ ಮಾತ್ರೆ ಖದೀಸುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ವಿಶ್ವನಾಥ್(60) ಎನ್ನುವರು ಚಿಕ್ಕಮಗಳೂರು ನಗರದ ದೀಪ ನರ್ಸಿಂಗ್ ಹೋಂ ಬಳಿ ಮಾತ್ರೆ ಖರೀದಿಸುವಾಗಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಇನ್ನು ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಯಲ್ಲಿ ಸೆರೆಯಾಗಿದೆ. ಈ ಮೂಲಕ ಚಿಕ್ಕಮಗಳೂರಿನಲ್ಲಿ 2 ತಿಂಗಳಲ್ಲಿ 13 ಜನ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಜನ ಆತಂಕಗೊಂಡಿದ್ದಾರೆ.

Published on: Jul 01, 2025 07:25 PM