AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ನಡುವೆಯೂ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಓಡಾಟ

[lazy-load-videos-and-sticky-control id=”BfjxGuqyFaA”] ಬೆಂಗಳೂರು: ನರ ಹಂತಕ ಕೊರೊನಾ ವೈರಸ್ ಯಾರನ್ನೂ ಬಿಡಬಾರದೆಂದು ಬೆನ್ನು ಹತ್ತಿದ ಬೇತಾಳದಂತೆ ಸಂಚರಿಸುತ್ತಿದೆ. ಹುಡುಕಿ ಹುಡುಕಿ ಜನರ ದೇಹ ಸೇರುತ್ತಿದೆ. ಹೀಗಾಗಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಡೇ ಲಾಕ್​ಡೌನ್ ಘೋಷಿಸಿದೆ. ಇಂದು ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಈ ನಡುವೆ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಆಟೋದಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಮಲ್ಲೇಶ್ವರಂನಲ್ಲಿ ಪೊಲೀಸರ ತಪಾಸಣೆ ವೇಳೆ ಆತನ ಕೈ ಮೇಲಿದ್ದ ಸೀಲ್​ನಿಂದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. […]

ಸಂಡೇ ಲಾಕ್​ಡೌನ್ ನಡುವೆಯೂ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಓಡಾಟ
ಆಯೇಷಾ ಬಾನು
| Edited By: |

Updated on:Jul 12, 2020 | 1:00 PM

Share

[lazy-load-videos-and-sticky-control id=”BfjxGuqyFaA”]

ಬೆಂಗಳೂರು: ನರ ಹಂತಕ ಕೊರೊನಾ ವೈರಸ್ ಯಾರನ್ನೂ ಬಿಡಬಾರದೆಂದು ಬೆನ್ನು ಹತ್ತಿದ ಬೇತಾಳದಂತೆ ಸಂಚರಿಸುತ್ತಿದೆ. ಹುಡುಕಿ ಹುಡುಕಿ ಜನರ ದೇಹ ಸೇರುತ್ತಿದೆ. ಹೀಗಾಗಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಡೇ ಲಾಕ್​ಡೌನ್ ಘೋಷಿಸಿದೆ.

ಇಂದು ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಈ ನಡುವೆ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಆಟೋದಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಮಲ್ಲೇಶ್ವರಂನಲ್ಲಿ ಪೊಲೀಸರ ತಪಾಸಣೆ ವೇಳೆ ಆತನ ಕೈ ಮೇಲಿದ್ದ ಸೀಲ್​ನಿಂದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಕೈಗೆ ಸೀಲ್ ಹಾಕಿದ್ರೂ ಆಟೋದಲ್ಲಿ ಓಡಾಡುತ್ತಿದ್ದಾನೆ. ಕ್ವಾರಂಟೈನ್ ವ್ಯಕ್ತಿ ಯಶವಂತಪುರದಿಂದ ಮಲ್ಲೇಶ್ವರಂ ಮೂಲಕ ಹೆಬ್ಬಗೊಡಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇವತ್ತೇ ಸೀಲ್ ಹಾಕಿರೊದಾಗಿ ಆ ವ್ಯಕ್ತಿ ಹೇಳುತ್ತಿದ್ದಾನೆ. ಸದ್ಯ ಪೊಲೀಸರಿಗೆ ಕ್ವಾರಂಟೈನ್ ವ್ಯಕ್ತಿ ತಲೆನೋವಾಗಿದ್ದಾನೆ.

Published On - 10:16 am, Sun, 12 July 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!