AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ನಡುವೆಯೂ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಓಡಾಟ

[lazy-load-videos-and-sticky-control id=”BfjxGuqyFaA”] ಬೆಂಗಳೂರು: ನರ ಹಂತಕ ಕೊರೊನಾ ವೈರಸ್ ಯಾರನ್ನೂ ಬಿಡಬಾರದೆಂದು ಬೆನ್ನು ಹತ್ತಿದ ಬೇತಾಳದಂತೆ ಸಂಚರಿಸುತ್ತಿದೆ. ಹುಡುಕಿ ಹುಡುಕಿ ಜನರ ದೇಹ ಸೇರುತ್ತಿದೆ. ಹೀಗಾಗಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಡೇ ಲಾಕ್​ಡೌನ್ ಘೋಷಿಸಿದೆ. ಇಂದು ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಈ ನಡುವೆ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಆಟೋದಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಮಲ್ಲೇಶ್ವರಂನಲ್ಲಿ ಪೊಲೀಸರ ತಪಾಸಣೆ ವೇಳೆ ಆತನ ಕೈ ಮೇಲಿದ್ದ ಸೀಲ್​ನಿಂದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. […]

ಸಂಡೇ ಲಾಕ್​ಡೌನ್ ನಡುವೆಯೂ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಓಡಾಟ
ಆಯೇಷಾ ಬಾನು
| Edited By: |

Updated on:Jul 12, 2020 | 1:00 PM

Share

[lazy-load-videos-and-sticky-control id=”BfjxGuqyFaA”]

ಬೆಂಗಳೂರು: ನರ ಹಂತಕ ಕೊರೊನಾ ವೈರಸ್ ಯಾರನ್ನೂ ಬಿಡಬಾರದೆಂದು ಬೆನ್ನು ಹತ್ತಿದ ಬೇತಾಳದಂತೆ ಸಂಚರಿಸುತ್ತಿದೆ. ಹುಡುಕಿ ಹುಡುಕಿ ಜನರ ದೇಹ ಸೇರುತ್ತಿದೆ. ಹೀಗಾಗಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಡೇ ಲಾಕ್​ಡೌನ್ ಘೋಷಿಸಿದೆ.

ಇಂದು ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಈ ನಡುವೆ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಆಟೋದಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಮಲ್ಲೇಶ್ವರಂನಲ್ಲಿ ಪೊಲೀಸರ ತಪಾಸಣೆ ವೇಳೆ ಆತನ ಕೈ ಮೇಲಿದ್ದ ಸೀಲ್​ನಿಂದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಕೈಗೆ ಸೀಲ್ ಹಾಕಿದ್ರೂ ಆಟೋದಲ್ಲಿ ಓಡಾಡುತ್ತಿದ್ದಾನೆ. ಕ್ವಾರಂಟೈನ್ ವ್ಯಕ್ತಿ ಯಶವಂತಪುರದಿಂದ ಮಲ್ಲೇಶ್ವರಂ ಮೂಲಕ ಹೆಬ್ಬಗೊಡಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇವತ್ತೇ ಸೀಲ್ ಹಾಕಿರೊದಾಗಿ ಆ ವ್ಯಕ್ತಿ ಹೇಳುತ್ತಿದ್ದಾನೆ. ಸದ್ಯ ಪೊಲೀಸರಿಗೆ ಕ್ವಾರಂಟೈನ್ ವ್ಯಕ್ತಿ ತಲೆನೋವಾಗಿದ್ದಾನೆ.

Published On - 10:16 am, Sun, 12 July 20

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !