AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ನಡುವೆಯೂ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಓಡಾಟ

[lazy-load-videos-and-sticky-control id=”BfjxGuqyFaA”] ಬೆಂಗಳೂರು: ನರ ಹಂತಕ ಕೊರೊನಾ ವೈರಸ್ ಯಾರನ್ನೂ ಬಿಡಬಾರದೆಂದು ಬೆನ್ನು ಹತ್ತಿದ ಬೇತಾಳದಂತೆ ಸಂಚರಿಸುತ್ತಿದೆ. ಹುಡುಕಿ ಹುಡುಕಿ ಜನರ ದೇಹ ಸೇರುತ್ತಿದೆ. ಹೀಗಾಗಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಡೇ ಲಾಕ್​ಡೌನ್ ಘೋಷಿಸಿದೆ. ಇಂದು ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಈ ನಡುವೆ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಆಟೋದಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಮಲ್ಲೇಶ್ವರಂನಲ್ಲಿ ಪೊಲೀಸರ ತಪಾಸಣೆ ವೇಳೆ ಆತನ ಕೈ ಮೇಲಿದ್ದ ಸೀಲ್​ನಿಂದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. […]

ಸಂಡೇ ಲಾಕ್​ಡೌನ್ ನಡುವೆಯೂ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಓಡಾಟ
ಆಯೇಷಾ ಬಾನು
| Edited By: |

Updated on:Jul 12, 2020 | 1:00 PM

Share

[lazy-load-videos-and-sticky-control id=”BfjxGuqyFaA”]

ಬೆಂಗಳೂರು: ನರ ಹಂತಕ ಕೊರೊನಾ ವೈರಸ್ ಯಾರನ್ನೂ ಬಿಡಬಾರದೆಂದು ಬೆನ್ನು ಹತ್ತಿದ ಬೇತಾಳದಂತೆ ಸಂಚರಿಸುತ್ತಿದೆ. ಹುಡುಕಿ ಹುಡುಕಿ ಜನರ ದೇಹ ಸೇರುತ್ತಿದೆ. ಹೀಗಾಗಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಡೇ ಲಾಕ್​ಡೌನ್ ಘೋಷಿಸಿದೆ.

ಇಂದು ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಈ ನಡುವೆ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಆಟೋದಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಮಲ್ಲೇಶ್ವರಂನಲ್ಲಿ ಪೊಲೀಸರ ತಪಾಸಣೆ ವೇಳೆ ಆತನ ಕೈ ಮೇಲಿದ್ದ ಸೀಲ್​ನಿಂದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಕೈಗೆ ಸೀಲ್ ಹಾಕಿದ್ರೂ ಆಟೋದಲ್ಲಿ ಓಡಾಡುತ್ತಿದ್ದಾನೆ. ಕ್ವಾರಂಟೈನ್ ವ್ಯಕ್ತಿ ಯಶವಂತಪುರದಿಂದ ಮಲ್ಲೇಶ್ವರಂ ಮೂಲಕ ಹೆಬ್ಬಗೊಡಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇವತ್ತೇ ಸೀಲ್ ಹಾಕಿರೊದಾಗಿ ಆ ವ್ಯಕ್ತಿ ಹೇಳುತ್ತಿದ್ದಾನೆ. ಸದ್ಯ ಪೊಲೀಸರಿಗೆ ಕ್ವಾರಂಟೈನ್ ವ್ಯಕ್ತಿ ತಲೆನೋವಾಗಿದ್ದಾನೆ.

Published On - 10:16 am, Sun, 12 July 20

‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!