AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ನಡುವೆಯೂ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಓಡಾಟ

[lazy-load-videos-and-sticky-control id=”BfjxGuqyFaA”] ಬೆಂಗಳೂರು: ನರ ಹಂತಕ ಕೊರೊನಾ ವೈರಸ್ ಯಾರನ್ನೂ ಬಿಡಬಾರದೆಂದು ಬೆನ್ನು ಹತ್ತಿದ ಬೇತಾಳದಂತೆ ಸಂಚರಿಸುತ್ತಿದೆ. ಹುಡುಕಿ ಹುಡುಕಿ ಜನರ ದೇಹ ಸೇರುತ್ತಿದೆ. ಹೀಗಾಗಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಡೇ ಲಾಕ್​ಡೌನ್ ಘೋಷಿಸಿದೆ. ಇಂದು ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಈ ನಡುವೆ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಆಟೋದಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಮಲ್ಲೇಶ್ವರಂನಲ್ಲಿ ಪೊಲೀಸರ ತಪಾಸಣೆ ವೇಳೆ ಆತನ ಕೈ ಮೇಲಿದ್ದ ಸೀಲ್​ನಿಂದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. […]

ಸಂಡೇ ಲಾಕ್​ಡೌನ್ ನಡುವೆಯೂ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಓಡಾಟ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 12, 2020 | 1:00 PM

Share

[lazy-load-videos-and-sticky-control id=”BfjxGuqyFaA”]

ಬೆಂಗಳೂರು: ನರ ಹಂತಕ ಕೊರೊನಾ ವೈರಸ್ ಯಾರನ್ನೂ ಬಿಡಬಾರದೆಂದು ಬೆನ್ನು ಹತ್ತಿದ ಬೇತಾಳದಂತೆ ಸಂಚರಿಸುತ್ತಿದೆ. ಹುಡುಕಿ ಹುಡುಕಿ ಜನರ ದೇಹ ಸೇರುತ್ತಿದೆ. ಹೀಗಾಗಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಡೇ ಲಾಕ್​ಡೌನ್ ಘೋಷಿಸಿದೆ.

ಇಂದು ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಈ ನಡುವೆ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಆಟೋದಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಮಲ್ಲೇಶ್ವರಂನಲ್ಲಿ ಪೊಲೀಸರ ತಪಾಸಣೆ ವೇಳೆ ಆತನ ಕೈ ಮೇಲಿದ್ದ ಸೀಲ್​ನಿಂದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಕೈಗೆ ಸೀಲ್ ಹಾಕಿದ್ರೂ ಆಟೋದಲ್ಲಿ ಓಡಾಡುತ್ತಿದ್ದಾನೆ. ಕ್ವಾರಂಟೈನ್ ವ್ಯಕ್ತಿ ಯಶವಂತಪುರದಿಂದ ಮಲ್ಲೇಶ್ವರಂ ಮೂಲಕ ಹೆಬ್ಬಗೊಡಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇವತ್ತೇ ಸೀಲ್ ಹಾಕಿರೊದಾಗಿ ಆ ವ್ಯಕ್ತಿ ಹೇಳುತ್ತಿದ್ದಾನೆ. ಸದ್ಯ ಪೊಲೀಸರಿಗೆ ಕ್ವಾರಂಟೈನ್ ವ್ಯಕ್ತಿ ತಲೆನೋವಾಗಿದ್ದಾನೆ.

Published On - 10:16 am, Sun, 12 July 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ