AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ನಡುವೆಯೂ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಓಡಾಟ

[lazy-load-videos-and-sticky-control id=”BfjxGuqyFaA”] ಬೆಂಗಳೂರು: ನರ ಹಂತಕ ಕೊರೊನಾ ವೈರಸ್ ಯಾರನ್ನೂ ಬಿಡಬಾರದೆಂದು ಬೆನ್ನು ಹತ್ತಿದ ಬೇತಾಳದಂತೆ ಸಂಚರಿಸುತ್ತಿದೆ. ಹುಡುಕಿ ಹುಡುಕಿ ಜನರ ದೇಹ ಸೇರುತ್ತಿದೆ. ಹೀಗಾಗಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಡೇ ಲಾಕ್​ಡೌನ್ ಘೋಷಿಸಿದೆ. ಇಂದು ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಈ ನಡುವೆ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಆಟೋದಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಮಲ್ಲೇಶ್ವರಂನಲ್ಲಿ ಪೊಲೀಸರ ತಪಾಸಣೆ ವೇಳೆ ಆತನ ಕೈ ಮೇಲಿದ್ದ ಸೀಲ್​ನಿಂದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. […]

ಸಂಡೇ ಲಾಕ್​ಡೌನ್ ನಡುವೆಯೂ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಓಡಾಟ
ಆಯೇಷಾ ಬಾನು
| Edited By: |

Updated on:Jul 12, 2020 | 1:00 PM

Share

[lazy-load-videos-and-sticky-control id=”BfjxGuqyFaA”]

ಬೆಂಗಳೂರು: ನರ ಹಂತಕ ಕೊರೊನಾ ವೈರಸ್ ಯಾರನ್ನೂ ಬಿಡಬಾರದೆಂದು ಬೆನ್ನು ಹತ್ತಿದ ಬೇತಾಳದಂತೆ ಸಂಚರಿಸುತ್ತಿದೆ. ಹುಡುಕಿ ಹುಡುಕಿ ಜನರ ದೇಹ ಸೇರುತ್ತಿದೆ. ಹೀಗಾಗಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಡೇ ಲಾಕ್​ಡೌನ್ ಘೋಷಿಸಿದೆ.

ಇಂದು ಇಡೀ ಕರುನಾಡು ಸ್ತಬ್ಧವಾಗಿದೆ. ಆದರೆ ಈ ನಡುವೆ ಕ್ವಾರಂಟೈನ್ ಸೀಲ್ ಹೊಂದಿರೋ ವ್ಯಕ್ತಿ ಆಟೋದಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಮಲ್ಲೇಶ್ವರಂನಲ್ಲಿ ಪೊಲೀಸರ ತಪಾಸಣೆ ವೇಳೆ ಆತನ ಕೈ ಮೇಲಿದ್ದ ಸೀಲ್​ನಿಂದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಕೈಗೆ ಸೀಲ್ ಹಾಕಿದ್ರೂ ಆಟೋದಲ್ಲಿ ಓಡಾಡುತ್ತಿದ್ದಾನೆ. ಕ್ವಾರಂಟೈನ್ ವ್ಯಕ್ತಿ ಯಶವಂತಪುರದಿಂದ ಮಲ್ಲೇಶ್ವರಂ ಮೂಲಕ ಹೆಬ್ಬಗೊಡಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇವತ್ತೇ ಸೀಲ್ ಹಾಕಿರೊದಾಗಿ ಆ ವ್ಯಕ್ತಿ ಹೇಳುತ್ತಿದ್ದಾನೆ. ಸದ್ಯ ಪೊಲೀಸರಿಗೆ ಕ್ವಾರಂಟೈನ್ ವ್ಯಕ್ತಿ ತಲೆನೋವಾಗಿದ್ದಾನೆ.

Published On - 10:16 am, Sun, 12 July 20

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ