AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಗಳನ್ನು ಸಾಯಿಸಲು ಬಂದಿದ್ದೆನೆ ಎಂದು ರಸ್ತೆ ಮದ್ಯೆ ವ್ಯಕ್ತಿಯ ಆವಾಜ್‌; ವೀಡಿಯೋ ವೈರಲ್

ಹಿಂದೂಗಳನ್ನು ಸಾಯಿಸಲು ಬಂದಿದ್ದೆನೆ ಎಂದು ರಸ್ತೆ ಮದ್ಯೆ ವ್ಯಕ್ತಿಯ ಆವಾಜ್‌; ವೀಡಿಯೋ ವೈರಲ್

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Oct 20, 2025 | 9:20 AM

Share

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಬಳಿ ಹಿಂದುಗಳನ್ನು ಬಾಂಬ್ ಹಾಕಿ ಸಾಯಿಸುತ್ತೇನೆ ಎಂದು ಧಮ್ಕಿ ಹಾಕಿದ  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಮೊಹ್ಮದ್ ಖಾಲೀದ್ (50) ಎಂಬ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದಾವಣಗೆರೆ, ಅಕ್ಟೋಬರ್ 20: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಬಳಿ ಹಿಂದುಗಳನ್ನು ಬಾಂಬ್ ಹಾಕಿ ಸಾಯಿಸುತ್ತೇನೆ ಎಂದು ಧಮ್ಕಿ ಹಾಕಿದ  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಮೊಹ್ಮದ್ ಖಾಲೀದ್ (50) ಎಂಬ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆತನ ಕುಟುಂಬದ ಪ್ರಕಾರ, ಖಾಲೀದ್ ಮಾನಸಿಕ ಅಸ್ವಸ್ಥನಾಗಿದ್ದು,  ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈರಲ್ ವೀಡಿಯೋ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More