ಸ್ಕೂಟಿ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು..?
ಆ್ಯಕ್ಟಿವಾ ಸ್ಕೂಟಿಯಲ್ಲಿ ಸೇರಿಕೊಂಡಿದ್ದ ಹಾವನ್ನು ಕೊನೆಗೂ ಹೊರ ತೆಗೆಯಲಾಗಿದೆ. ಸ್ಕೂಟಿ ಡಿಕ್ಕಿ ತೆಗೆದಾಗ ಏಕಾಏಕಿ ಹಾವು ಕಾಣಿಸಿಕೊಂಡಿದೆ.
ದಾವಣಗೆರೆ, (ನವೆಂಬರ್ 17): ಆ್ಯಕ್ಟಿವಾ ಸ್ಕೂಟಿಯಲ್ಲಿ ಸೇರಿಕೊಂಡಿದ್ದ ಹಾವನ್ನು ಕೊನೆಗೂ ಹೊರ ತೆಗೆಯಲಾಗಿದೆ. ಸ್ಕೂಟಿ ಡಿಕ್ಕಿಯನ್ನು ತೆಗೆದಾಗ ಹಾವು ಕಾಣಿಸಿಕೊಂಡಿದೆ. ಇದರಿಂದ ಗಾಬರಿಯಾದ ಚಾಲಕ ಕೂಡಲೇ ಸ್ನೇಕ್ ಬಸಣ್ಣ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾನೆ. ಇನ್ನು ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಸ್ನೇಕ್ ಬಸಣ್ಣ, ಸ್ಕೂಟಿಯೊಳಗೆ ಸೇರಿಕೊಂಡಿದ್ದ ಹಾವನ್ನು ಹೊರ ತೆಗೆದಿದ್ದಾರೆ. ಇದರಿಂದ ಚಾಲಕ ನಿಟ್ಟುಸಿರುಬಿಟ್ಟಿದ್ದಾನೆ. ದಾವಣಗೆರೆ ನಗರದ ಅಣ್ಣಾ ನಗರದಲ್ಲಿ ಈ ಘಟನೆ ನಡೆದಿದೆ. ಆದ್ರೆ, ಹಾವು ಅದು ಹೇಗೆ ಸ್ಕೂಟಿಯೊಳಗೆ ಹೋಗಿದೆ ಎನ್ನುವುದೇ ಚಾಲಕನಿಗೆ ತಿಳಿಯದಂತಾಗಿದೆ.
Latest Videos

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?
