ಸ್ಕೂಟಿ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು..?
ಆ್ಯಕ್ಟಿವಾ ಸ್ಕೂಟಿಯಲ್ಲಿ ಸೇರಿಕೊಂಡಿದ್ದ ಹಾವನ್ನು ಕೊನೆಗೂ ಹೊರ ತೆಗೆಯಲಾಗಿದೆ. ಸ್ಕೂಟಿ ಡಿಕ್ಕಿ ತೆಗೆದಾಗ ಏಕಾಏಕಿ ಹಾವು ಕಾಣಿಸಿಕೊಂಡಿದೆ.
ದಾವಣಗೆರೆ, (ನವೆಂಬರ್ 17): ಆ್ಯಕ್ಟಿವಾ ಸ್ಕೂಟಿಯಲ್ಲಿ ಸೇರಿಕೊಂಡಿದ್ದ ಹಾವನ್ನು ಕೊನೆಗೂ ಹೊರ ತೆಗೆಯಲಾಗಿದೆ. ಸ್ಕೂಟಿ ಡಿಕ್ಕಿಯನ್ನು ತೆಗೆದಾಗ ಹಾವು ಕಾಣಿಸಿಕೊಂಡಿದೆ. ಇದರಿಂದ ಗಾಬರಿಯಾದ ಚಾಲಕ ಕೂಡಲೇ ಸ್ನೇಕ್ ಬಸಣ್ಣ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾನೆ. ಇನ್ನು ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಸ್ನೇಕ್ ಬಸಣ್ಣ, ಸ್ಕೂಟಿಯೊಳಗೆ ಸೇರಿಕೊಂಡಿದ್ದ ಹಾವನ್ನು ಹೊರ ತೆಗೆದಿದ್ದಾರೆ. ಇದರಿಂದ ಚಾಲಕ ನಿಟ್ಟುಸಿರುಬಿಟ್ಟಿದ್ದಾನೆ. ದಾವಣಗೆರೆ ನಗರದ ಅಣ್ಣಾ ನಗರದಲ್ಲಿ ಈ ಘಟನೆ ನಡೆದಿದೆ. ಆದ್ರೆ, ಹಾವು ಅದು ಹೇಗೆ ಸ್ಕೂಟಿಯೊಳಗೆ ಹೋಗಿದೆ ಎನ್ನುವುದೇ ಚಾಲಕನಿಗೆ ತಿಳಿಯದಂತಾಗಿದೆ.
Latest Videos
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್

