Crazy act at KR Market: ಫ್ಲೈಓವರ್ ಮೇಲಿಂದ ಹಣ ಎಸೆದ ಅರುಣ್ ಯಾಕೆ ಹಾಗೆ ಮಾಡಿದ್ದು ಅಂತ ಮಾತ್ರ ಬಾಯಿ ಬಿಡುತ್ತಿಲ್ಲ!

ಕಾರೊಳಗೆ ಕುಳಿತಾಗಲೂ ಅವನು ಕೇವಲ ಒಳ್ಳೇ ಉದ್ದೇಶದಿಂದಲೇ ದುಡ್ಡು ಎಸೆದಿದ್ದು ಅಂತ ಮಾತ್ರ ಹೇಳಿ ಅಲ್ಲಿಂದ ಪರಾರಿಯಾಗುತ್ತಾನೆ. ಅವನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Crazy act at KR Market: ಫ್ಲೈಓವರ್ ಮೇಲಿಂದ ಹಣ ಎಸೆದ ಅರುಣ್ ಯಾಕೆ ಹಾಗೆ ಮಾಡಿದ್ದು ಅಂತ ಮಾತ್ರ ಬಾಯಿ ಬಿಡುತ್ತಿಲ್ಲ!
| Updated By: Digi Tech Desk

Updated on:Jan 24, 2023 | 6:28 PM

ಬೆಂಗಳೂರು:  ಬೆಳಗ್ಗೆ ಕೆ ಆರ್ ಮಾರ್ಕೆಟ್ ಫ್ಲೈಓವರ್ (KR Market) ಮೇಲಿಂದ ಹಿಡಿಹಿಡಿಯಾಗಿ ನೋಟುಗಳನ್ನು ಕೆಳಗಿಸಿದ ವ್ಯಕ್ತಿಯ ಹೆಸರು ಅರುಣ್ (Arun) ಅಂತ ಗೊತ್ತಾಗಿದೆ. ಆದರೆ ಸೂಟುಧಾರಿ ಮೂರ್ಖ ಮಾಧ್ಯಮದವರು ಎಷ್ಟೇ ದುಂಬಾಲು ಬಿದ್ದರೂ ದುಡ್ಡು ಯಾಕೆ ಎಸೆದೆ ಅನ್ನೋದನ್ನು ಮಾತ್ರ ಬಾಯಿಬಿಡಲಿಲ್ಲ. ಪತ್ರಕರ್ತರು ಪ್ರಶ್ನೆ ಕೇಳಿದರೆ ಅವರು ತಪ್ಪಿಸಿಕೊಳ್ಳುವ ಪ್ರಯತ್ನವನ್ನು ಅವನು ಮಾಡುತ್ತಾನೆ ಆದರೆ ಬಾಯಿ ಮಾತ್ರ ಬಿಡುವುದಿಲ್ಲ. ಕಾರೊಳಗೆ ಕುಳಿತಾಗಲೂ ಅವನು ಕೇವಲ ಒಳ್ಳೇ ಉದ್ದೇಶದಿಂದಲೇ (good reason) ದುಡ್ಡು ಎಸೆದಿದ್ದು ಅಂತ ಮಾತ್ರ ಹೇಳಿ ಅಲ್ಲಿಂದ ಪರಾರಿಯಾಗುತ್ತಾನೆ. ಅವನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Tue, 24 January 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​