Manasi Sudhir: ‘ಕಾಂತಾರ’ ಸಿನಿಮಾ ಬಗ್ಗೆ ಚಂದದ ಕವನ; ನಗುನಗುತ್ತಾ ಓದಿದ ಮಾನಸಿ ಸುಧೀರ್​

Manasi Sudhir: ‘ಕಾಂತಾರ’ ಸಿನಿಮಾ ಬಗ್ಗೆ ಚಂದದ ಕವನ; ನಗುನಗುತ್ತಾ ಓದಿದ ಮಾನಸಿ ಸುಧೀರ್​
| Updated By: ಮದನ್​ ಕುಮಾರ್​

Updated on:Nov 10, 2022 | 8:02 AM

Manasi Sudhir | Sapthami Gowda: ಉಡುಪಿಯ ಲೇಖಕಿ ಶೋಭಾ ಹರಿಪ್ರಸಾದ್​ ಅವರು ಬರೆದ ಒಂದು ಕವನವನ್ನು ಮಾನಸಿ ಸುಧೀರ್​ ಓದಿದ್ದಾರೆ. ಕವನ ವಾಚನ ಕೇಳಿ ಖುಷಿಯಿಂದ ತಲೆದೂಗಿದ್ದಾರೆ ನಟಿ ಸಪ್ತಮಿ ಗೌಡ.

ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ (Manasi Sudhir)​ ಅವರಿಗೆ ‘ಕಾಂತಾರ’ (Kantara) ಸಿನಿಮಾದಿಂದ ಸಖತ್​ ​ಜನಪ್ರಿಯತೆ ಸಿಕ್ಕಿದೆ. ಈ ಚಿತ್ರದಲ್ಲಿ ಕಥಾನಾಯಕನ ತಾಯಿ ಪಾತ್ರ ಮಾಡಿರುವ ಅವರ ನಟನೆಗೆ ಜನರು ಚಪ್ಪಾಳೆ ತಟ್ಟಿದ್ದಾರೆ. ಕಮಲ ಎಂಬ ಆ ಪಾತ್ರ ಸಖತ್​ ಹೈಲೈಟ್​ ಆಗಿದೆ. ಈ ಸಿನಿಮಾ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಸೈ ಎನಿಸಿಕೊಂಡಿದೆ. ಅನೇಕರು ಈ ಸಿನಿಮಾ ಬಗ್ಗೆ ಕವನ ಬರೆದಿದ್ದಾರೆ. ಉಡುಪಿಯ ಲೇಖಕಿ ಶೋಭಾ ಹರಿಪ್ರಸಾದ್​ ಅವರು ಬರೆದ ಒಂದು ಕವನವನ್ನು ಟಿವಿ9 ಸ್ಟುಡಿಯೋದಲ್ಲಿ ಕುಳಿತು ಓದಿದ್ದಾರೆ ಮಾನಸಿ ಸುಧೀರ್​. ಕವನ ವಾಚನ ಕೇಳಿ ಖುಷಿಯಿಂದ ತಲೆದೂಗಿದ್ದಾರೆ ನಟಿ ಸಪ್ತಮಿ ಗೌಡ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:02 am, Thu, 10 November 22

Follow us
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ, ಅರ್ಚಕರ ತಂಡದಿಂದ ಪೂಜೆ
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ, ಅರ್ಚಕರ ತಂಡದಿಂದ ಪೂಜೆ