ಬೆಂಬಲಿಗರ ಜೊತೆ ಸುಮಲತಾ ಮಹತ್ವದ ಮಾತುಕತೆ: ಮುಂದಿನ ನಡೆ ಘೋಷಣೆ ಮಾಡ್ತಾರಾ? ಲೈವ್ ನೋಡಿ

ಬೆಂಗಳೂರಿನ ಸುಮಲತಾ ಅಂಬರೀಶ್ ಅವರ ಮನೆಗೆ ಮಂಡ್ಯದಿಂದ ಅವರ ಬೆಂಬಲಿಗರು, ಅಭಿಮಾನಿಗಳು ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರು  ಅಭಿಮಾನಗಳ ಕುರಿತು ಮಾತನಾಡುತ್ತಿದ್ದು, ಈ ವೇಳೆ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ಘೋಷಣೆ ಮಾಡುತ್ತಾರಾ? ಹಾಗಾದ್ರೆ, ಸುಮಲತಾ ಮುಂದಿನ ರಾಜಕೀಯ ನಡೆ ಯತ್ತ ಎನ್ನುವುದನ್ನು ಲೈವ್​ನಲ್ಲಿ ನೋಡಿ.

ಬೆಂಬಲಿಗರ ಜೊತೆ ಸುಮಲತಾ ಮಹತ್ವದ ಮಾತುಕತೆ: ಮುಂದಿನ ನಡೆ ಘೋಷಣೆ ಮಾಡ್ತಾರಾ? ಲೈವ್ ನೋಡಿ
|

Updated on: Mar 30, 2024 | 3:56 PM

ಮಂಡ್ಯ, (ಮಾರ್ಚ್ 30): ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿಯೇ ಅಖಾಡಕ್ಕೆ ಧುಮುಕುತ್ತಿದ್ದು ರಣಕಣ ನಿಗಿ ನಿಗಿ ಎನ್ನುತ್ತಿದೆ.. ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಮೌನಕ್ಕೆ ಶರಣಾಗಿದ್ದ ಸುಮಲತಾ ಅಂಬರೀಶ್ ಅವರನ್ನು ನಿನ್ನೆ (ಮಾರ್ಚ್ 29) ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ಆದ್ರೆ, ಸುಮಲತಾ ಅಂಬರೀಶ್ ಅವರು ಈಗಲೇ ಏನು ತೀರ್ಮಾನ ಕೈಗೊಳ್ಳಲ್ಲ. ನನ್ನ ಅಭಿಮಾನಿಗಳು, ಬೆಂಗಲಿಗರ ಅಭಿಪ್ರಾಯ ಪಡೆದು ಮಂಡ್ಯದಲ್ಲೇ ನನ್ನ ಮುಂದಿನ ನಿರ್ಧಾರ ಘೋಷಿಸುವುದಾಗಿ ವಿಜಯೇಂದ್ರಗೆ ಹೇಳಿದ್ದರು.  ಆದ್ರೆ, ಅವರ ಬೆಂಬಲಿಗರು ಬೆಂಗಳೂರಿನ ಸುಮಲತಾ ಅಂಬರೀಶ್ ಅವರ ಮನೆಗೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರು  ಅಭಿಮಾನಗಳ ಕುರಿತು ಮಾತನಾಡುತ್ತಿದ್ದು, ಈ ವೇಳೆ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ಘೋಷಣೆ ಮಾಡುತ್ತಾರಾ? ಹಾಗಾದ್ರೆ, ಸುಮಲತಾ ಮುಂದಿನ ರಾಜಕೀಯ ನಡೆ ಯತ್ತ ಎನ್ನುವುದನ್ನು ಲೈವ್​ನಲ್ಲಿ ನೋಡಿ.

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್