ಮಂಡ್ಯದ ಜನ ದಡ್ಡರು, ಬಳೆತೊಟ್ಟವರು ಎಂದ ಮಾಜಿ ಸಂಸದ ಎಲ್​​ಆರ್ ಶಿವರಾಮೇಗೌಡ

ಮಂಡ್ಯದ ಜನ ದಡ್ಡರು, ಬಳೆತೊಟ್ಟವರು ಎಂದ ಮಾಜಿ ಸಂಸದ ಎಲ್​​ಆರ್ ಶಿವರಾಮೇಗೌಡ
|

Updated on:Oct 26, 2024 | 11:27 AM

ಕುಮಾರಸ್ವಾಮಿ ಉದ್ದೇಶಪೂರ್ವಕವಾಗಿ ಸಿಪಿ ಯೋಗೇಶ್ವರ್​ಗೆ ಚನ್ನಪಟ್ಟಣ ಉಪ ಚುನಾವಣೆಗೆ ಟಿಕೆಟ್ ತಪ್ಪಿಸಿದರು ಎಂದು ಹೇಳಿದ ಶಿವರಾಮೇಗೌಡ, ಸಿಪಿವೈಗೆ ಜೆಡಿಎಸ್ ಟಿಕೆಟ್ ಆಫರ್ ಮಾಡುವ ಬದಲು ಅವರನ್ನು ಬಿಜೆಪಿಯಿಂದಲೇ ಸ್ಪರ್ಧಿಸಲು ಹೇಳಿ ಡಾ ಸಿಎನ್ ಮಂಜುನಾಥ್ ಅವರನ್ನು ಗೆಲ್ಲಿಸಿದಂತೆ ಗೆಲ್ಲಿಸಬೇಕಿತ್ತು ಅಂತ ಹೇಳಿದರು.

ಮಂಡ್ಯ: ಮಾಜಿ ಸಂಸದ ಎಲ್ ಅರ್ ಶಿವರಾಮೇಗೌಡಗೆ ಬಾಯಿ ಭದ್ರವಿಲ್ಲ. ಇವತ್ತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ಮಂಡ್ಯ ಜಿಲ್ಲೆಯ ಜನ ದಡ್ಡರು, ಬಳೆತೊಟ್ಟವರು ಎಂದು ಹೀಯಾಳಿಸಿದರು. ಶಿವರಾಮೇಗೌಡನಿಗೆ ಹೆಚ್ ಡಿ ಕುಮಾರಸ್ವಾಮಿ ಮೇಲೆ ದ್ವೇಷವಿದೆ ಅದರೆ ಅದನ್ನು ಬಾಯಿಚಪಲದ ಮೂಲಕ ತೀರಿಸಿಜೊಳ್ಳುವ ಭರದಲ್ಲಿ ಅವರು ಮಂಡ್ಯದ ಜನರ ಬಗ್ಗೆ ಕೇವಲವಾಗಿ ಮಾತಾಡಿದ್ದು ಸರಿಕಾಣಲಿಲ್ಲ. ಅವರ ಆಕ್ಷೇಪಣೆಯೆಂದರೆ, ಕುಮಾರಸ್ವಾಮಿ ಬೇರೆ ಜಿಲ್ಲೆಯವರು, ಮಂಡ್ಯದಿಂದ ಯಾಕೆ ಸ್ಪರ್ಧಿಸಬೇಕು ಅನ್ನೋದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬಿಜೆಪಿ ನಾಯಕ ಎಲ್​​ಆರ್​ ಶಿವರಾಮೇಗೌಡಗೆ ಬಂಧನ ಭೀತಿ: ಜಾಮೀನಿಗಾಗಿ ಕೋರ್ಟ್​ ಮೆಟ್ಟಿಲೇರಿದ ಮಾಜಿ ಎಂಪಿ

Published On - 10:30 am, Sat, 26 October 24

Follow us
Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
ಹಾಸನಾಂಬೆ ಬಳಿ ಡಿಕೆ ಶಿವಕುಮಾರ್​ ಬೇಡಿಕೊಂಡಿದ್ದು ಹೀಗಂತೆ
ಹಾಸನಾಂಬೆ ಬಳಿ ಡಿಕೆ ಶಿವಕುಮಾರ್​ ಬೇಡಿಕೊಂಡಿದ್ದು ಹೀಗಂತೆ
10 ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕರಿಸಿದ ಐಎಎಸ್​ ಅಧಿಕಾರಿ
10 ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕರಿಸಿದ ಐಎಎಸ್​ ಅಧಿಕಾರಿ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್