ಮಂಡ್ಯ ಜನ ತೋರಿಸೋ ಪ್ರೀತಿ ಅದ್ಭುತವೆಂದ ಡಾಲಿ; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಚಿತ್ರದ ಪ್ರಚಾರ
ಮಂಡ್ಯ ಜನ ತೋರಿಸೋ ಪ್ರೀತಿ ಅದ್ಭುತವೆಂದ ಡಾಲಿ

ಮಂಡ್ಯ ಜನ ತೋರಿಸೋ ಪ್ರೀತಿ ಅದ್ಭುತವೆಂದ ಡಾಲಿ; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಚಿತ್ರದ ಪ್ರಚಾರ

ಸಾಧು ಶ್ರೀನಾಥ್​

Updated on: Mar 24, 2021 | 5:38 PM

ಮಂಡ್ಯ ಜನ ತೋರಿಸೋ ಪ್ರೀತಿ ಅದ್ಭುತವೆಂದ ಡಾಲಿ; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಚಿತ್ರದ ಪ್ರಚಾರ ಡಾಲಿ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಚಿತ್ರದ ಪ್ರಚಾರದ ಪ್ರಯುಕ್ತ ಮೈಸೂರಿನ ನಂತ್ರ ಮಂಡ್ಯಗೆ ಭೇಟಿ ನೀಡಿದ್ದಾರೆ. ಮಂಡ್ಯದಲ್ಲಿ ಅಪ್ಪುಗೆ ಗ್ರ್ಯಾಂಡ್ ವೆಲಕಮ್ ಸಿಕ್ಕಿದ್ದು, ಜನ ಅಪ್ಪುನ ನೋಡಲು ಮುಗಿಬಿದ್ದಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು