AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೀ ಅಂತ ಹೇಳಿ ಗೆದ್ದು ಈಗ ನಾಟಕ ಮಾಡ್ಕೊಂಡು ಕೂತವ್ನೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯದ ವೃದ್ಧೆ ಕೆಂಡಾಮಂಡಲ

ಚುನಾವಣೆ ಪೂರ್ವದಲ್ಲಿ ಎಲ್ಲರಿಗೂ ಉಚಿತ ಅಂತ ಹೇಳಿ ವೋಟ್ ಪಡೆದು ಗೆದ್ದ ನಂತರ ಈಗ ನಾಟಕ ಮಾಡಿಕೊಂಡು ಕೂತಿದ್ದಾರೆ ಎಂದು ಮಂಡ್ಯದ ವೃದ್ಧೆಯೊಬ್ಬರು ಸಿಎಂ ಸಿದ್ದರಾಮಯ್ಯ ವಿರುದ್ಧ ಕಂಡಾಮಂಡಲರಾಗಿದ್ದಾರೆ.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jul 04, 2023 | 4:23 PM

Share

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ಉಚಿತ ಸ್ಕೀಂಗೆ (Congress Free Scheme) ಮಹಿಳೆಯರು ಛೀಮಾರಿ ಹಾಕುತ್ತಿದ್ದಾರೆ. ವಿದ್ಯುತ್ ಬಿಲ್ ಅಧಿಕ ಬಂದಿರುವ ಹಿನ್ನೆಲೆ ಕೀಲಾರ ಗ್ರಾಮದ ಚೆಸ್ಕಾಂ (CHESCOM) ವಿರುದ್ಧ ಆಕ್ರೋಶ ಹೊರಹಾಕಿದ ಮಂಡ್ಯದಲ್ಲಿ ಬಡ ವೃದ್ಧೆ ನಿರ್ಮಲಾ, 350 ಬಿಲ್ ಬಂದಿದೆ 700 ರೂ. ಕಟ್ಟಿ ಅಂತಾರೆ. ನಾವು ಯಾವ ಬಾಕಿನೂ ಉಳಿಸಿಕೊಂಡಿಲ್ಲ. ಇವಾಗ 700 ರೂಪಾಯಿ ಎಲ್ಲಿಂದ ತರಲಿ? ಸಿದ್ದರಾಮಯ್ಯ ಬರಲಿ, ‌ಹೆಂಗಸರು ಹೊಡಿಯುತ್ತಾರೆ. ಅವನು ನಮ್ಮ ತಲೆ ಮೇಲೆ ಹಾಕಿದ್ದಾನೆ. ಫ್ರೀ ಅಂತ ಹೇಳಿ ವೋಟು ಹಾಕಿಸಿಕೊಂಡು ಗೆದ್ದುಬಿಟ್ಟ. ಈಗ ನಾಟಕ ಮಾಡಿಕೊಂಡು ಕೂತಿದ್ದಾನೆ. ಬರಲಿ ಇಲ್ಲಿಗೆ ಅವನು. ಅಕ್ಕಿ ಕೊಡಲು ಕಿತ್ತಾಡಿಕೊಂಡು ಕೂತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Tue, 4 July 23

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?