AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ಹಿಡಿದು ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್​ಗೆ ಯುವಕ ರೀಲ್ಸ್: ಟ್ರೋಲ್ ಮಾಡಿದ ಪೊಲೀಸ್​

ಮಚ್ಚು ಹಿಡಿದು ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್​ಗೆ ಯುವಕ ರೀಲ್ಸ್: ಟ್ರೋಲ್ ಮಾಡಿದ ಪೊಲೀಸ್​

ದಿಲೀಪ್​, ಚೌಡಹಳ್ಳಿ
| Edited By: |

Updated on: Aug 31, 2025 | 11:04 AM

Share

ಮಚ್ಚು ಹಿಡಿದು ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್​ಗೆ ರೀಲ್ಸ್ ಮಾಡಿದ್ದ ಯುವಕನನ್ನು ಮಂಡ್ಯ ಪೊಲೀಸರು ಪತ್ತೆ ಮಾಡಿ ಆತನಿಂದ ಕ್ಷೆಮೆ ಕೇಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಪಾಯಕಾರಿ ವಿಷಯಗಳನ್ನು ಹಂಚಿಕೊಳ್ಳುವುದರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪುಡಿರೌಡಿಗಳ ಮೇಲೆ ಖಾಕಿ ಹದ್ದಿನಕಣ್ಣಿಟ್ಟಿದೆ.

ಮಂಡ್ಯ, ಆಗಸ್ಟ್​ 31: ಮಚ್ಚು ಹಿಡಿದು ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಸಾಂಗ್​​ಗೆ ರೀಲ್ಸ್​​ ಮಾಡಿದ್ದ ಯುವಕನನ್ನು ಮಂಡ್ಯ (Mandya) ಪೊಲೀಸರೇ ಟ್ರೋಲ್ ಮಾಡಿ ಎಚ್ಚರಿಕೆ ಕೊಟ್ಟಿದ್ದಾರೆ. ಮಂಡ್ಯದ ಕಾರಸವಾಡಿ ಗ್ರಾಮದ ಪವನ್ ಎಂಬಾತ ಮಚ್ಚು ಹಿಡಿದು ರೀಲ್ಸ್​ ಮಾಡಿದ್ದ. ಆತನನ್ನು ಪತ್ತೆ ಮಾಡಿದ ಪೊಲೀಸರು ಠಾಣೆ ಮುಂದೆ ನಿಲ್ಲಿಸಿ ಕ್ಷಮೆ ಕೇಳಿಸಿದ್ದಾರೆ. ಜೊತೆಗೆ ಮಾರಕಾಸ್ತ್ರ ಹಿಡಿದು ಫೋಸ್ ಕೊಡುವ ಪುಡಿರೌಡಿಗಳಿಗೆ ಖಡಕ್ ವಾರ್ನಿಂಗ್​ ಕೂಡ ಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More