AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಆಳ ಸಮುದ್ರದಲ್ಲಿ ಮೀನುಗಾರರಿಂದ ಭಾರೀ ಬೇಟೆ, 350 ಕೆಜಿ ತೂಕದ ಮುರು ಮೀನು ಬಲೆಗೆ

ಮಂಗಳೂರು: ಆಳ ಸಮುದ್ರದಲ್ಲಿ ಬೇಟೆಗೆ ತೆರಳಿದ್ದ ಮೀನುಗಾರರ ತಂಡಕ್ಕೆ ಬೃಹತ್​ ಗಾತ್ರದ ಮೀನೊಂದು ಬಲೆಗೆ ಬಿದ್ದಿದೆ. ಸುಮಾರು 350 ಕೆಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ (Mangalore) ಆಳ ಸಮುದ್ರಕ್ಕೆ (deep sea) ಮೀನುಗಾರಿಕೆಗೆ ಹೋದಾಗ ಮೊದಲ ಬಾರಿಗೆ ದೊಡ್ಡ ಗಾತ್ರದ ಮುರು ಮೀನು ಸಿಕ್ಕಿಬಿದ್ದಿದೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 29, 2023 | 6:36 PM

Share

ಮಂಗಳೂರು, ಸೆಪ್ಟೆಂಬರ್​ 29: ಆಳ ಸಮುದ್ರದಲ್ಲಿ ಬೇಟೆಗೆ ತೆರಳಿದ್ದ ಮೀನುಗಾರರ (fishermen) ತಂಡಕ್ಕೆ ಬೃಹತ್​ ಗಾತ್ರದ ಮೀನೊಂದು ಬಲೆಗೆ ಬಿದ್ದಿದೆ. ಸುಮಾರು 350 ಕೆಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ (Mangalore) ಆಳ ಸಮುದ್ರಕ್ಕೆ (deep sea) ಮೀನುಗಾರಿಕೆಗೆ ಹೋದಾಗ ಮೊದಲ ಬಾರಿಗೆ ದೊಡ್ಡ ಗಾತ್ರದ ಮುರು ಮೀನು ಸಿಕ್ಕಿಬಿದ್ದಿದೆ. ಒಂದು ಕೆ.ಜಿ.ಗೆ 200 ರೂಪಾಯಿ ಬೆಳೆಬಾಳುವ ಮುರು ಮೀನು ಇದಾಗಿದೆ. ಒಟ್ಟಿನಲ್ಲಿ ಮೀನುಗಾರರು ಒಂದೇ ಮೀನಿನಿಂದ ಭರ್ಜರಿ ಆದಾಯ ಗಳಿಸಿದ್ದಾರೆ. ಸಾಮಾನ್ಯವಾಗಿ ಸಣ್ಣ ಗಾತ್ರದ ಮುರು ಮೀನು ಬೇಟೆಗೆ ಸಿಗುತ್ತದೆ. ಆದರೆ ಈ ಪಾಟಿ ದೊಡ್ಡದಾದ ಮೀನು ಸಿಕ್ಕಿರುವುದು ಇದೇ ಮೊದಲು. ಕಳೆದ ಮೂರು ದಿನಗಳ ಹಿಂದೆ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಈ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Fri, 29 September 23

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ