AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಕಿತ್ತುಕೊಂಡು ಹೋದ್ರು..!

ಕರ್ನಾಟಕದಲ್ಲಿ ಒಂದರ ಮೇಲೋಂದರಂತೆ ಬ್ಯಾಂಕ್ ದರೋಡೆ ಕೇಸ್​ಗಳು ನಡೆಯುತ್ತಿವೆ. ಗುರುವಾರ ಅಷ್ಟೇ ಬೀದರ್​​ನಲ್ಲಿ ಎಂಟಿಎಂಗೆ ಹಣ ತುಂಬಿಸೋ ಸಂದರ್ಭದಲ್ಲಿ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಮಂಗಳೂರಲ್ಲಿ ಎಂಬುದು ಅಚ್ಚರಿ. ಇನ್ನು ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದ ಟೆಕ್ನಿಷಿಯನ್​​ ವಜ್ರದ ಉಂಗುರವನ್ನೇ ಕಿತ್ತುಕೊಂಡು ಹೋಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jan 17, 2025 | 9:05 PM

Share

ಮಂಗಳೂರು, (ಜನವರಿ 17): ಥೇಟ್​​ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್​ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್​​ಗೆ ನುಗ್ಗಿ ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್​ಗೆ ನುಗ್ಗಿದ ಐದು ಜನರ ಖತರ್ನಾಕ್​​ ಕಳ್ಳರ ಗ್ಯಾಂಗ್​​ ಸಿಬ್ಬಂದಿಗೆ ಬೆದರಿಸಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ ಕದ್ದು ಎಸ್ಕೇಪ್​ ಆಗಿದೆ. ಇನ್ನು ಸಿಸಿಟಿವಿ ಕ್ಯಾಮೆರಾ ಕೆಟ್ಟು ಹೋಗಿದ್ದರಿಂದ ಇಂದು ಟೆಕ್ನಿಷಿಯನ್​ ರಿಪೇರಿ ಮಾಡಲು ಬ್ಯಾಂಕ್​ಗೆ ಬಂದಿದ್ದಾನೆ. ಅದೇ ವೇಳೆಯಲ್ಲೇ ದರೋಡೆಕೋರರು ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಕ್ಕಷ್ಟು ಹಣ, ಚಿನ್ನ ದೋಚಿದ್ದಾರೆ. ಅಲ್ಲದೇ ಸಿಸಿಟಿವಿ ರಿಪೇರಿ ಮಾಡುತ್ತಿದ್ದ ಟೆಕ್ನಿಷಿಯನ್ ಕೈಯಲ್ಲಿದ್ದ ವಜ್ರದ ಉಂಗುರವನ್ನು ಸಹ ಕಿತ್ತುಕೊಂಡು ಪರಾರಿಯಾಗಿದ್ದು, ಇದೀಗ ಟೆಕ್ನಿಷಿಯನ್ ಕಂಗಾಲಾಗಿದ್ದಾನೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್