AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಕಿತ್ತುಕೊಂಡು ಹೋದ್ರು..!

ಕರ್ನಾಟಕದಲ್ಲಿ ಒಂದರ ಮೇಲೋಂದರಂತೆ ಬ್ಯಾಂಕ್ ದರೋಡೆ ಕೇಸ್​ಗಳು ನಡೆಯುತ್ತಿವೆ. ಗುರುವಾರ ಅಷ್ಟೇ ಬೀದರ್​​ನಲ್ಲಿ ಎಂಟಿಎಂಗೆ ಹಣ ತುಂಬಿಸೋ ಸಂದರ್ಭದಲ್ಲಿ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಮಂಗಳೂರಲ್ಲಿ ಎಂಬುದು ಅಚ್ಚರಿ. ಇನ್ನು ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದ ಟೆಕ್ನಿಷಿಯನ್​​ ವಜ್ರದ ಉಂಗುರವನ್ನೇ ಕಿತ್ತುಕೊಂಡು ಹೋಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jan 17, 2025 | 9:05 PM

Share

ಮಂಗಳೂರು, (ಜನವರಿ 17): ಥೇಟ್​​ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್​ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್​​ಗೆ ನುಗ್ಗಿ ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್​ಗೆ ನುಗ್ಗಿದ ಐದು ಜನರ ಖತರ್ನಾಕ್​​ ಕಳ್ಳರ ಗ್ಯಾಂಗ್​​ ಸಿಬ್ಬಂದಿಗೆ ಬೆದರಿಸಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ ಕದ್ದು ಎಸ್ಕೇಪ್​ ಆಗಿದೆ. ಇನ್ನು ಸಿಸಿಟಿವಿ ಕ್ಯಾಮೆರಾ ಕೆಟ್ಟು ಹೋಗಿದ್ದರಿಂದ ಇಂದು ಟೆಕ್ನಿಷಿಯನ್​ ರಿಪೇರಿ ಮಾಡಲು ಬ್ಯಾಂಕ್​ಗೆ ಬಂದಿದ್ದಾನೆ. ಅದೇ ವೇಳೆಯಲ್ಲೇ ದರೋಡೆಕೋರರು ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಕ್ಕಷ್ಟು ಹಣ, ಚಿನ್ನ ದೋಚಿದ್ದಾರೆ. ಅಲ್ಲದೇ ಸಿಸಿಟಿವಿ ರಿಪೇರಿ ಮಾಡುತ್ತಿದ್ದ ಟೆಕ್ನಿಷಿಯನ್ ಕೈಯಲ್ಲಿದ್ದ ವಜ್ರದ ಉಂಗುರವನ್ನು ಸಹ ಕಿತ್ತುಕೊಂಡು ಪರಾರಿಯಾಗಿದ್ದು, ಇದೀಗ ಟೆಕ್ನಿಷಿಯನ್ ಕಂಗಾಲಾಗಿದ್ದಾನೆ

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ