AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಕಿತ್ತುಕೊಂಡು ಹೋದ್ರು..!

ಕರ್ನಾಟಕದಲ್ಲಿ ಒಂದರ ಮೇಲೋಂದರಂತೆ ಬ್ಯಾಂಕ್ ದರೋಡೆ ಕೇಸ್​ಗಳು ನಡೆಯುತ್ತಿವೆ. ಗುರುವಾರ ಅಷ್ಟೇ ಬೀದರ್​​ನಲ್ಲಿ ಎಂಟಿಎಂಗೆ ಹಣ ತುಂಬಿಸೋ ಸಂದರ್ಭದಲ್ಲಿ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಮಂಗಳೂರಲ್ಲಿ ಎಂಬುದು ಅಚ್ಚರಿ. ಇನ್ನು ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದ ಟೆಕ್ನಿಷಿಯನ್​​ ವಜ್ರದ ಉಂಗುರವನ್ನೇ ಕಿತ್ತುಕೊಂಡು ಹೋಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jan 17, 2025 | 9:05 PM

Share

ಮಂಗಳೂರು, (ಜನವರಿ 17): ಥೇಟ್​​ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್​ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್​​ಗೆ ನುಗ್ಗಿ ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್​ಗೆ ನುಗ್ಗಿದ ಐದು ಜನರ ಖತರ್ನಾಕ್​​ ಕಳ್ಳರ ಗ್ಯಾಂಗ್​​ ಸಿಬ್ಬಂದಿಗೆ ಬೆದರಿಸಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ ಕದ್ದು ಎಸ್ಕೇಪ್​ ಆಗಿದೆ. ಇನ್ನು ಸಿಸಿಟಿವಿ ಕ್ಯಾಮೆರಾ ಕೆಟ್ಟು ಹೋಗಿದ್ದರಿಂದ ಇಂದು ಟೆಕ್ನಿಷಿಯನ್​ ರಿಪೇರಿ ಮಾಡಲು ಬ್ಯಾಂಕ್​ಗೆ ಬಂದಿದ್ದಾನೆ. ಅದೇ ವೇಳೆಯಲ್ಲೇ ದರೋಡೆಕೋರರು ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಕ್ಕಷ್ಟು ಹಣ, ಚಿನ್ನ ದೋಚಿದ್ದಾರೆ. ಅಲ್ಲದೇ ಸಿಸಿಟಿವಿ ರಿಪೇರಿ ಮಾಡುತ್ತಿದ್ದ ಟೆಕ್ನಿಷಿಯನ್ ಕೈಯಲ್ಲಿದ್ದ ವಜ್ರದ ಉಂಗುರವನ್ನು ಸಹ ಕಿತ್ತುಕೊಂಡು ಪರಾರಿಯಾಗಿದ್ದು, ಇದೀಗ ಟೆಕ್ನಿಷಿಯನ್ ಕಂಗಾಲಾಗಿದ್ದಾನೆ

ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​