AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಕಿತ್ತುಕೊಂಡು ಹೋದ್ರು..!

ಕರ್ನಾಟಕದಲ್ಲಿ ಒಂದರ ಮೇಲೋಂದರಂತೆ ಬ್ಯಾಂಕ್ ದರೋಡೆ ಕೇಸ್​ಗಳು ನಡೆಯುತ್ತಿವೆ. ಗುರುವಾರ ಅಷ್ಟೇ ಬೀದರ್​​ನಲ್ಲಿ ಎಂಟಿಎಂಗೆ ಹಣ ತುಂಬಿಸೋ ಸಂದರ್ಭದಲ್ಲಿ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಮಂಗಳೂರಲ್ಲಿ ಎಂಬುದು ಅಚ್ಚರಿ. ಇನ್ನು ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದ ಟೆಕ್ನಿಷಿಯನ್​​ ವಜ್ರದ ಉಂಗುರವನ್ನೇ ಕಿತ್ತುಕೊಂಡು ಹೋಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jan 17, 2025 | 9:05 PM

Share

ಮಂಗಳೂರು, (ಜನವರಿ 17): ಥೇಟ್​​ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್​ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್​​ಗೆ ನುಗ್ಗಿ ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್​ಗೆ ನುಗ್ಗಿದ ಐದು ಜನರ ಖತರ್ನಾಕ್​​ ಕಳ್ಳರ ಗ್ಯಾಂಗ್​​ ಸಿಬ್ಬಂದಿಗೆ ಬೆದರಿಸಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ ಕದ್ದು ಎಸ್ಕೇಪ್​ ಆಗಿದೆ. ಇನ್ನು ಸಿಸಿಟಿವಿ ಕ್ಯಾಮೆರಾ ಕೆಟ್ಟು ಹೋಗಿದ್ದರಿಂದ ಇಂದು ಟೆಕ್ನಿಷಿಯನ್​ ರಿಪೇರಿ ಮಾಡಲು ಬ್ಯಾಂಕ್​ಗೆ ಬಂದಿದ್ದಾನೆ. ಅದೇ ವೇಳೆಯಲ್ಲೇ ದರೋಡೆಕೋರರು ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಕ್ಕಷ್ಟು ಹಣ, ಚಿನ್ನ ದೋಚಿದ್ದಾರೆ. ಅಲ್ಲದೇ ಸಿಸಿಟಿವಿ ರಿಪೇರಿ ಮಾಡುತ್ತಿದ್ದ ಟೆಕ್ನಿಷಿಯನ್ ಕೈಯಲ್ಲಿದ್ದ ವಜ್ರದ ಉಂಗುರವನ್ನು ಸಹ ಕಿತ್ತುಕೊಂಡು ಪರಾರಿಯಾಗಿದ್ದು, ಇದೀಗ ಟೆಕ್ನಿಷಿಯನ್ ಕಂಗಾಲಾಗಿದ್ದಾನೆ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ