Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಕಿತ್ತುಕೊಂಡು ಹೋದ್ರು..!

ಕರ್ನಾಟಕದಲ್ಲಿ ಒಂದರ ಮೇಲೋಂದರಂತೆ ಬ್ಯಾಂಕ್ ದರೋಡೆ ಕೇಸ್​ಗಳು ನಡೆಯುತ್ತಿವೆ. ಗುರುವಾರ ಅಷ್ಟೇ ಬೀದರ್​​ನಲ್ಲಿ ಎಂಟಿಎಂಗೆ ಹಣ ತುಂಬಿಸೋ ಸಂದರ್ಭದಲ್ಲಿ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಮಂಗಳೂರಲ್ಲಿ ಎಂಬುದು ಅಚ್ಚರಿ. ಇನ್ನು ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದ ಟೆಕ್ನಿಷಿಯನ್​​ ವಜ್ರದ ಉಂಗುರವನ್ನೇ ಕಿತ್ತುಕೊಂಡು ಹೋಗಿದ್ದಾರೆ.

Follow us
ರಮೇಶ್ ಬಿ. ಜವಳಗೇರಾ
|

Updated on: Jan 17, 2025 | 9:05 PM

ಮಂಗಳೂರು, (ಜನವರಿ 17): ಥೇಟ್​​ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್​ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್​​ಗೆ ನುಗ್ಗಿ ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್​ಗೆ ನುಗ್ಗಿದ ಐದು ಜನರ ಖತರ್ನಾಕ್​​ ಕಳ್ಳರ ಗ್ಯಾಂಗ್​​ ಸಿಬ್ಬಂದಿಗೆ ಬೆದರಿಸಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ ಕದ್ದು ಎಸ್ಕೇಪ್​ ಆಗಿದೆ. ಇನ್ನು ಸಿಸಿಟಿವಿ ಕ್ಯಾಮೆರಾ ಕೆಟ್ಟು ಹೋಗಿದ್ದರಿಂದ ಇಂದು ಟೆಕ್ನಿಷಿಯನ್​ ರಿಪೇರಿ ಮಾಡಲು ಬ್ಯಾಂಕ್​ಗೆ ಬಂದಿದ್ದಾನೆ. ಅದೇ ವೇಳೆಯಲ್ಲೇ ದರೋಡೆಕೋರರು ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಕ್ಕಷ್ಟು ಹಣ, ಚಿನ್ನ ದೋಚಿದ್ದಾರೆ. ಅಲ್ಲದೇ ಸಿಸಿಟಿವಿ ರಿಪೇರಿ ಮಾಡುತ್ತಿದ್ದ ಟೆಕ್ನಿಷಿಯನ್ ಕೈಯಲ್ಲಿದ್ದ ವಜ್ರದ ಉಂಗುರವನ್ನು ಸಹ ಕಿತ್ತುಕೊಂಡು ಪರಾರಿಯಾಗಿದ್ದು, ಇದೀಗ ಟೆಕ್ನಿಷಿಯನ್ ಕಂಗಾಲಾಗಿದ್ದಾನೆ

ನಾನು ರೆಸ್ಟ್​ನಲ್ಲಿದ್ದೇನೆ, ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ನಾನು ರೆಸ್ಟ್​ನಲ್ಲಿದ್ದೇನೆ, ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ವೈಷಮ್ಯ, ಹೆಣ್ಣು ಮತ್ತು ಮಣ್ಣು-ಬಾಗಪ್ಪ ಕೊಲೆ ಹಿಂದಿನ ಕಾರಣಗಳು: ಎಸ್​ಪಿ
ವೈಷಮ್ಯ, ಹೆಣ್ಣು ಮತ್ತು ಮಣ್ಣು-ಬಾಗಪ್ಪ ಕೊಲೆ ಹಿಂದಿನ ಕಾರಣಗಳು: ಎಸ್​ಪಿ
ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು
ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು
ರೆಡ್ ಕಾರ್ಪೆಟ್ ರೀ ಲಾಂಚ್​ಗೆ ಸ್ಟೈಲ್​ ಆಗಿ ಎಂಟ್ರಿ ಕೊಟ್ಟ ಪವಿತ್ರಾ ಗೌಡ
ರೆಡ್ ಕಾರ್ಪೆಟ್ ರೀ ಲಾಂಚ್​ಗೆ ಸ್ಟೈಲ್​ ಆಗಿ ಎಂಟ್ರಿ ಕೊಟ್ಟ ಪವಿತ್ರಾ ಗೌಡ
ವಿದ್ಯಾರ್ಥಿಗಳಿಗೆ ಅನುಕೂಲವಾಗದ ನಮ್ಮ ಮೆಟ್ರೊ ಟಿಕೆಟ್ ದರ ಪರಿಷ್ಕರಣೆ
ವಿದ್ಯಾರ್ಥಿಗಳಿಗೆ ಅನುಕೂಲವಾಗದ ನಮ್ಮ ಮೆಟ್ರೊ ಟಿಕೆಟ್ ದರ ಪರಿಷ್ಕರಣೆ
ಮದುವೆಗೆ ಟೆಂಪಲ್-ಗೋಲ್ಡ್​ ಥೀಮ್; ಹೀಗಿರುತ್ತೆ ಡಾಲಿ ಧನಂಜಯ್ ವಿವಾಹ
ಮದುವೆಗೆ ಟೆಂಪಲ್-ಗೋಲ್ಡ್​ ಥೀಮ್; ಹೀಗಿರುತ್ತೆ ಡಾಲಿ ಧನಂಜಯ್ ವಿವಾಹ
ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿದ ಡೀಸೆಲ್ ಟ್ಯಾಂಕರ್!
ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿದ ಡೀಸೆಲ್ ಟ್ಯಾಂಕರ್!
ಕೆಆರ್ ಮಾರುಕಟ್ಟೆ ಫ್ಲೈಓವರ್​ನಲ್ಲಿ ಬಿಎಂಟಿಸಿ ಬಸ್​, ಬೈಕ್ ಡಿಕ್ಕಿ
ಕೆಆರ್ ಮಾರುಕಟ್ಟೆ ಫ್ಲೈಓವರ್​ನಲ್ಲಿ ಬಿಎಂಟಿಸಿ ಬಸ್​, ಬೈಕ್ ಡಿಕ್ಕಿ
ಮನೆಯಲ್ಲಿ ಡೈನಿಂಗ್ ಟೇಬಲ್ ಎಲ್ಲಿದ್ದರೆ ಉತ್ತಮ ತಿಳಿಯಲು ಈ ವಿಡಿಯೋ ನೋಡಿ
ಮನೆಯಲ್ಲಿ ಡೈನಿಂಗ್ ಟೇಬಲ್ ಎಲ್ಲಿದ್ದರೆ ಉತ್ತಮ ತಿಳಿಯಲು ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಶಕ್ತಿಯ ಆರಾಧನೆ ಮಾಡಿದ್ರೆ ಶುಭ ಸುದ್ದಿ ಕೇಳುವರು
ಈ ರಾಶಿಯವರು ಇಂದು ಶಕ್ತಿಯ ಆರಾಧನೆ ಮಾಡಿದ್ರೆ ಶುಭ ಸುದ್ದಿ ಕೇಳುವರು