AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಕಿತ್ತುಕೊಂಡು ಹೋದ್ರು..!

ಕರ್ನಾಟಕದಲ್ಲಿ ಒಂದರ ಮೇಲೋಂದರಂತೆ ಬ್ಯಾಂಕ್ ದರೋಡೆ ಕೇಸ್​ಗಳು ನಡೆಯುತ್ತಿವೆ. ಗುರುವಾರ ಅಷ್ಟೇ ಬೀದರ್​​ನಲ್ಲಿ ಎಂಟಿಎಂಗೆ ಹಣ ತುಂಬಿಸೋ ಸಂದರ್ಭದಲ್ಲಿ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಮಂಗಳೂರಲ್ಲಿ ಎಂಬುದು ಅಚ್ಚರಿ. ಇನ್ನು ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದ ಟೆಕ್ನಿಷಿಯನ್​​ ವಜ್ರದ ಉಂಗುರವನ್ನೇ ಕಿತ್ತುಕೊಂಡು ಹೋಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jan 17, 2025 | 9:05 PM

Share

ಮಂಗಳೂರು, (ಜನವರಿ 17): ಥೇಟ್​​ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್​ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್​​ಗೆ ನುಗ್ಗಿ ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್​ಗೆ ನುಗ್ಗಿದ ಐದು ಜನರ ಖತರ್ನಾಕ್​​ ಕಳ್ಳರ ಗ್ಯಾಂಗ್​​ ಸಿಬ್ಬಂದಿಗೆ ಬೆದರಿಸಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ ಕದ್ದು ಎಸ್ಕೇಪ್​ ಆಗಿದೆ. ಇನ್ನು ಸಿಸಿಟಿವಿ ಕ್ಯಾಮೆರಾ ಕೆಟ್ಟು ಹೋಗಿದ್ದರಿಂದ ಇಂದು ಟೆಕ್ನಿಷಿಯನ್​ ರಿಪೇರಿ ಮಾಡಲು ಬ್ಯಾಂಕ್​ಗೆ ಬಂದಿದ್ದಾನೆ. ಅದೇ ವೇಳೆಯಲ್ಲೇ ದರೋಡೆಕೋರರು ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಕ್ಕಷ್ಟು ಹಣ, ಚಿನ್ನ ದೋಚಿದ್ದಾರೆ. ಅಲ್ಲದೇ ಸಿಸಿಟಿವಿ ರಿಪೇರಿ ಮಾಡುತ್ತಿದ್ದ ಟೆಕ್ನಿಷಿಯನ್ ಕೈಯಲ್ಲಿದ್ದ ವಜ್ರದ ಉಂಗುರವನ್ನು ಸಹ ಕಿತ್ತುಕೊಂಡು ಪರಾರಿಯಾಗಿದ್ದು, ಇದೀಗ ಟೆಕ್ನಿಷಿಯನ್ ಕಂಗಾಲಾಗಿದ್ದಾನೆ

Follow Us
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಕುಮಾರಸ್ವಾಮಿ
ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಕುಮಾರಸ್ವಾಮಿ