ಗಂಡನ ಪ್ರೇಮ, ಪ್ರೀತಿ-ಪ್ರಣಯದಾಟಕ್ಕೆ ಪತ್ನಿ ಸುಸ್ತು: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಇದು ಮಂಗಳೂರು (Mangaluru) ಮನ್ಮಥನ ಭಯಾನಕ ಸ್ಟೋರಿ. ಫೇಸ್ಬುಕ್ನಲ್ಲಿ ಹುಡುಗಿಯರಿಗೆ ಗಾಳ ಹಾಕಿ ವಂಚಿಸುವುದೇ ಮನೀಶ್ನ ಕೆಲಸ. ಫೇಸ್ಬುಕ್ನಲ್ಲಿ ಪರಿಚಯವಾಗಿ, ಪ್ರೀತಿ ಎಂಬಾಕೆಯನ್ನು ಮನೀಶ್ ಮದುವೆ ಆಗಿದ್ದ. ಆ ನಂತರ ಪ್ರೀತಿಯೇ 2 ಲಕ್ಷ ರೂ. ಕೊಟ್ಟು ಮನೀಶ್ಗೆ ವಿದೇಶದಲ್ಲಿ ಕೆಲಸ ಕೊಡಿಸಿದ್ದಳು. ಆದ್ರೆ, ದುಬೈ ಕೆಲಸಕ್ಕೆಂದು ಹೋದ ಮನೀಶ್, ಬಹರೇನ್ನಲ್ಲಿರೋ ಮಹಿಳೆ ಜೊತೆ ಲವ್ವಿಡವ್ವಿಗೆ ಬಿದ್ದಿದ್ದ. ಈ ವಿಷಯ ಪ್ರೀತಿಗೆ ತಿಳಿದು ಮನೀಷ್ ಇತಿಹಾಸ ಕೆದಕಿದ್ದು, ಈತನಿಗೆ ಮದುವೆಗೂ ಮುನ್ನ ಯುವತಿಯರ ಜೊತೆ ಲವ್ ಅಫೇರ್ ಇತ್ತು ಎನ್ನುವುದು ಬಯಲಾಗಿದೆ.
ಮಂಗಳೂರು, (ಫೆಬ್ರವರಿ 15): ಇದು ಮಂಗಳೂರು (Mangaluru) ಮನ್ಮಥನ ಭಯಾನಕ ಸ್ಟೋರಿ. ಫೇಸ್ಬುಕ್ನಲ್ಲಿ ಹುಡುಗಿಯರಿಗೆ ಗಾಳ ಹಾಕಿ ವಂಚಿಸುವುದೇ ಮನೀಶ್ನ ಕೆಲಸ. ಫೇಸ್ಬುಕ್ನಲ್ಲಿ ಪರಿಚಯವಾಗಿ, ಪ್ರೀತಿ ಎಂಬಾಕೆಯನ್ನು ಮನೀಶ್ ಮದುವೆ ಆಗಿದ್ದ. ಆ ನಂತರ ಪ್ರೀತಿಯೇ 2 ಲಕ್ಷ ರೂ. ಕೊಟ್ಟು ಮನೀಶ್ಗೆ ವಿದೇಶದಲ್ಲಿ ಕೆಲಸ ಕೊಡಿಸಿದ್ದಳು. ಆದ್ರೆ, ದುಬೈ ಕೆಲಸಕ್ಕೆಂದು ಹೋದ ಮನೀಶ್, ಬಹರೇನ್ನಲ್ಲಿರೋ ಮಹಿಳೆ ಜೊತೆ ಲವ್ವಿಡವ್ವಿಗೆ ಬಿದ್ದಿದ್ದ. ಈ ವಿಷಯ ಪ್ರೀತಿಗೆ ತಿಳಿದು ಮನೀಷ್ ಇತಿಹಾಸ ಕೆದಕಿದ್ದು, ಈತನಿಗೆ ಮದುವೆಗೂ ಮುನ್ನ ಯುವತಿಯರ ಜೊತೆ ಲವ್ ಅಫೇರ್ ಇತ್ತು ಎನ್ನುವುದು ಬಯಲಾಗಿದೆ.
ಈ ಹಿಂದೆಯೂ ಮನೀಷ್ ಯುವತಿಯರ ಬಳಿ ಹಣ ಪಡೆದು ಮೋಸ ಮಾಡಿದ್ದ ಅನ್ನೋ ಬಗ್ಗೆ ಪ್ರೀತಿಗೆ ಮಾಹಿತಿ ಸಿಕ್ಕಿದೆ. ಹಣ ವಾಪಸ್ ಕೇಳಿದ್ರೆ, ಬ್ರೈನ್ ಟ್ಯೂಮರ್ ಇದೆ ಎಂದು ಎಲ್ಲಾ ಹುಡುಗೀರಿಗೆ ಹೇಳಿ, ಹಣ ಕೊಡದೇ ಲವ್ ಬ್ರೇಕಪ್ ಮಾಡ್ಕೊಂಡಿದ್ದಾನೆ. ಅಂದಾಗೆ, ಈ ಮಂಗಳೂರಿನ ಮನ್ಮಥ, ಟಿಕ್ ಟಾಕ್ನಲ್ಲಿ ರೀಲ್ಸ್ ಮಾಡಿ ಯುವತಿಯರಿಗೆ ಗಾಳ ಹಾಕ್ತಿದ್ದ. ಸದ್ಯ ಮನೀಷ್ ವಿರುದ್ಧ ಪತ್ನಿ ದೂರು ನೀಡಿದ್ದು, ಮಂಗಳೂರು ಮಹಿಳಾ ಠಾಣೆಯಲ್ಲಿ FIR ದಾಖಲಾಗಿದೆ.
ಇದನ್ನೂ ಓದಿ: ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP

