ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ, ತಾತ್ಕಾಲಿಕವಾಗಿ ಮುಚ್ಚಲು ಪಿಐಎಲ್
ದೇಶದ ಪ್ರಮುಖ ಮೃಗಾಲಯಗಳಲ್ಲಿ ಒಂದಾಗಿರುವ ಮಂಗಳೂರಿನ ಪ್ರಸಿದ್ಧ ಪಿಲಿಕುಳ ಝೂನಲ್ಲಿ ಭಾರಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಗಂಭೀರ ಆರೋಪ ಮಾಡಿದ್ದು, ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿ, ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಬೇಕು ಮತ್ತು ಮುಂದೆ ಅರಣ್ಯ ಇಲಾಖೆ ಅಧೀನಕ್ಕೆ ವಹಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಮಂಗಳೂರು, ಮಾರ್ಚ್ 28: ಮಂಗಳೂರಿನ ಪ್ರಸಿದ್ಧ ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಹೈಕೋರ್ಟ್ ಮೆಟ್ಟಿಲೇರಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿದ್ದು, ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಬೇಕು ಎಂದು ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಭುವನ್ ಜೊತೆ ನಮ್ಮ ಪ್ರತಿನಿಧಿ ಅಶೋಕ್ ನಡೆಸಿರುವ ಮಾತುಕತೆಯ ವಿಡಿಯೋ ಇಲ್ಲಿದೆ.
Published on: Mar 28, 2025 10:21 AM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
