ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಬಿಗ್ ಬಾಸ್ನಲ್ಲಿ ಈ ವಾರ ‘ಟಿಕೆಟ್ ಟು ಫಿನಾಲೆ’ ಟಾಸ್ಕ್ ಮಾಡಿದ್ದಾರೆ. ಇದಕ್ಕಾಗಿ ಸ್ಪರ್ಧಿಗಳ ಮಧ್ಯೆ ಯುದ್ಧಗಳೇ ನಡೆಯುವ ಸೂಚನೆ ಸಿಕ್ಕಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾದಂತೆ ಆಟದ ವೈಖರಿಯೂ ಬದಲಾಗಿದೆ. ಅದರಲ್ಲೂ ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ಜಗಳ ಮಿತಿ ಮೀರಿದೆ.
ಟಾಸ್ಕ್ ಆಡುವಾಗ ಮುಖಕ್ಕೆ ಏಟು ಬಿತ್ತು ಎಂದು ತ್ರಿವಿಕ್ರಂ ಅವರು ಮಂಜು ವಿರುದ್ಧ ಆರೋಪ ಮಾಡಿದ್ದಾರೆ. ಈ ಆರೋಪದಿಂದ ಮಂಜು ಹಾಗೂ ತ್ರಿವಿಕ್ರಂ ಮಧ್ಯೆ ಚರ್ಚೆ ಆರಂಭ ಆಗಿದೆ. ಇದು ಫಿನಾಲೆ ಟಿಕೆಟ್ ಪಡೆಯೋ ಟಾಸ್ಕ್ ಆಗಿರುವುದರಿಂದ ಎಲ್ಲರೂ ಸಾಕಷ್ಟು ಅಗ್ರೆಷನ್ ತೋರಿಸುತ್ತಿದ್ದಾರೆ. ಸ್ಪರ್ಧಿಗಳ ಮಧ್ಯೆ ಫೈಟ್ ಜೋರಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

