ಮದುವೆ ಬಗ್ಗೆ ಇರುವ ಕನಸಿನ ಬಗ್ಗೆ ಹೇಳಿಕೊಂಡ ಮಂಜು ಪಾವಗಡ
ಮಂಜು ಅವರನ್ನು ಕಾರಿನ ಮೇಲೆ ಕರೆದುಕೊಂಡು ಹೋಗಿ ಮೆರವಣಿಗೆ ಮಾಡಲಾಗಿದೆ. ಹೂವಿನ ಮಳೆ ಸುರಿದು ಅಭಿಮಾನಿಗಳು ಮಂಜು ಅವರನ್ನು ಸ್ವಾಗತಿಸಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 8ರ ವಿನ್ನರ್ ಮಂಜು ಅವರು ತಮ್ಮ ಹುಟ್ಟೂರು ಪಾವಗಡದ ಮೇಲೆ ಸಾಕಷ್ಟು ಅಭಿಮಾನ ಹೊಂದಿದ್ದಾರೆ. ಬಿಗ್ ಬಾಸ್ ಗೆದ್ದ ನಂತರದಲ್ಲಿ ಮಾಧ್ಯಮಗಳಿಗೆ ಸಂದರ್ಶನ ನೀಡುವುದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಅಭಿಮಾನಿಗಳ ಜತೆ ಚರ್ಚೆ ನಡೆಸುವುದರಲ್ಲಿ ಮಂಜು ಬ್ಯುಸಿಯಾಗಿದ್ದರು. ಈಗ ಅವರು ಒಂದು ವಾರದ ಬಳಿಕ ತಮ್ಮ ಹುಟ್ಟೂರಿಗೆ ತೆರಳಿದ್ದಾರೆ. ಅಲ್ಲಿ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ.
ಮಂಜು ಅವರನ್ನು ಕಾರಿನ ಮೇಲೆ ಕರೆದುಕೊಂಡು ಹೋಗಿ ಮೆರವಣಿಗೆ ಮಾಡಲಾಗಿದೆ. ಹೂವಿನ ಮಳೆ ಸುರಿದು ಅಭಿಮಾನಿಗಳು ಮಂಜು ಅವರನ್ನು ಸ್ವಾಗತಿಸಿದ್ದಾರೆ. ಈ ವೇಳೆ ನಡೆದ ಪ್ರೆಸ್ಮೀಟ್ನಲ್ಲಿ ಮದುವೆ ಬಗ್ಗೆ ಮಂಜು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ನಿಮ್ಮದು ಸುದೀಪ್ ಜಾತಿಯೇ ಆಗಿದ್ರಿಂದ ಬಿಗ್ಬಾಸ್ ಟ್ರೋಫಿ ಸಿಕ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಮಂಜು ಪಾವಗಡ
Follow Us
Latest Videos
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

