ಈ ಬಾರಿ ಉತ್ತಮ ಮಳೆ ಇದೆ: ರೈತರಿಗೆ ಆತ್ಮ ಸ್ಥೈರ್ಯ ತುಂಬಿದ ಮಂತ್ರಾಲಯ ಶ್ರೀ

ಮಳೆ ಇಲ್ಲದೇ ಕಂಗಾಲಾಗಿರುವ ರೈತಾಪಿ ವರ್ಗಕ್ಕೆ ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಆತ್ಮ ಸ್ಥೈರ್ಯ ತುಂಬಿದ್ದಾರೆ.

ಈ ಬಾರಿ ಉತ್ತಮ ಮಳೆ ಇದೆ: ರೈತರಿಗೆ ಆತ್ಮ ಸ್ಥೈರ್ಯ ತುಂಬಿದ ಮಂತ್ರಾಲಯ ಶ್ರೀ
| Updated By: ರಮೇಶ್ ಬಿ. ಜವಳಗೇರಾ

Updated on:Jul 05, 2023 | 2:19 PM

ರಾಯಚೂರು: ಜೂನ್​​ನಲ್ಲಿ ಕೈಕೊಟ್ಟು ರೈತರನ್ನು ಕಂಗಾಲು ಮಾಡಿದ್ದ ಮಳೆ ಇದೀಗ ಜುಲೈ ಆರಂಭವಾಗುತ್ತಿದ್ದಂತೆಯೇ ರಾಜ್ಯದೆಲ್ಲೆಡೆ ವರುಣನ ಅಬ್ಬರ ಜೋರಾಗಿದೆ. ಇನ್ನು ಉತ್ತರ ಕರ್ನಾಟಕದ ಕೆಲವೆಡೆ ಮಳೆ ಇಲ್ಲದೇ ರೈತರು ಬಿತ್ತನೆ ಮಾಡದೇ ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿದ್ದಾರೆ. ಇದೀಗ ಈ ರೈತರಿಗೆ ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಆತ್ಮ ಸ್ಥೈರ್ಯ ತುಂಬಿದ್ದಾರೆ. ಈ ಬಾರಿ ಉತ್ತಮ ಮಳೆ ಇದೆ. ದೇಶದ ಬೆನ್ನೆಲುಬು ಆಗಿರುವ ರೈತಾಪಿ ಜನ ಕಂಗೇಡುವುದು ಬೇಡ. ಅಧೈರ್ಯವಾಗಿರೋದು ಬೇಡ. ನಾವೆಲ್ಲರೂ ಆಶಾವಾದಿಗಳಾಗೋಣ. ಭಗವಂತನನ್ನ ನಂಬೋಣ. ಉತ್ತಮ ಮಳೆ ಆಗತ್ತೆ,ಬೆಳೆ ಆಗತ್ತೆ.. ಆ ಮೂಲಕ ರೈತಾಪಿ ಜನ ಆತ್ಮ ಧೈರ್ಯ ಕಳೆದುಕೊಳ್ಳಬಾರದು ಎಂದು ಡಾ.ಸುಬುಧೇಂದ್ರ ತೀರ್ಥರು ರೈತರಿಗೆ ಆತ್ಮ ಸ್ಥೈರ್ಯ ತುಂಬಿದ್ದಾರೆ.

Published On - 2:18 pm, Wed, 5 July 23

Follow us
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ