Bharat Jodo Yatra: ಶ್ರೀನಗರದ ಸುರಿವ ಹಿಮದಲ್ಲಿ ರಾಹುಲ್ ಗಾಂಧಿ ಭಾಷಣ, ಸಂಪನ್ನಗೊಂಡಿತು ಯಾತ್ರೆ!
ಬೇರೆ ಬೇರೆ ಪಕ್ಷಗಳ ನಾಯಕರ ಜೊತೆ ಅನೇಕ ಕಾಂಗ್ರೆಸ್ ನಾಯಕರು ಸುರಿವ ಹಿಮದಲ್ಲಿ ನಿಂತು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯವರ ಭಾಷಣಗಳನ್ನು ಕೇಳಿಸಿಕೊಡರು.
ಶ್ರೀನಗರ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 12 ಬೇರೆ ಬೇರೆ ರಾಜ್ಯಗಳ ಮೂಲಕ 4,000 ಕ್ಕಿಂತ ಹೆಚ್ಚು ಕಿಲೋಮೀಟರ್ ದೂರವನ್ನು ಕ್ರಮಿಸಿದ ರಾಹುಲ್ ಗಾಂಧಿ (Rahul Gandhi) ಅವರ ತಂಡದ ಭಾರತ ಜೋಡೋ ಯಾತ್ರೆ (Bharat Jodo Yatra) ಶನಿವಾರ ಶ್ರೀನಗರದಲ್ಲಿ ಕೊನೆಗೊಳ್ಳುತ್ತಿದೆ. ಈ ಪ್ರದೇಶದಲ್ಲಿ ಒಂದೇ ಸಮ ಹಿಮ ಸುರಿಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಒಮರ್ ಅಬ್ದುಲ್ಲಾ (Omar Abdullah) ಮತ್ತು ಬೇರೆ ಬೇರೆ ಪಕ್ಷಗಳ ನಾಯಕರ ಜೊತೆ ಅನೇಕ ಕಾಂಗ್ರೆಸ್ ನಾಯಕರು ಸುರಿವ ಹಿಮದಲ್ಲಿ ನಿಂತು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯವರ ಭಾಷಣಗಳನ್ನು ಕೇಳಿಸಿಕೊಡರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

