ಅಂಕೋಲಾ ತಾಲೂಕಿನ ಹಲವು ಗುಡ್ಡಗಾಡು ಪ್ರದೇಶಗಳಿಗೆ ಆಂಬ್ಯುಲೆನ್ಸ್ ಬರೋದೇ ಇಲ್ಲ. ಇವರಿಗೆ ಜೋಲಿಯೇ ಆಂಬ್ಯುಲೆನ್ಸ್ !
ಅಂಕೋಲಾ ತಾಲೂಕಿನ ಹಲವು ಗುಡ್ಡಗಾಡು ಪ್ರದೇಶಗಳಿಗೆ ಆಂಬ್ಯುಲೆನ್ಸ್ ಬರೋದೇ ಇಲ್ಲ. ಇವರಿಗೆ ಜೋಲಿಯೇ ಆಂಬ್ಯುಲೆನ್ಸ್ !

ಅಂಕೋಲಾ ತಾಲೂಕಿನ ಹಲವು ಗುಡ್ಡಗಾಡು ಪ್ರದೇಶಗಳಿಗೆ ಆಂಬ್ಯುಲೆನ್ಸ್ ಬರೋದೇ ಇಲ್ಲ. ಇವರಿಗೆ ಜೋಲಿಯೇ ಆಂಬ್ಯುಲೆನ್ಸ್ !

ಸಾಧು ಶ್ರೀನಾಥ್​

Updated on: Mar 09, 2021 | 11:55 AM

Hilly Areas Of Ankola Have no Ambulances: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಲವು ಗುಡ್ಡಗಾಡು ಪ್ರದೇಶಗಳಿಗೆ ಆಂಬ್ಯುಲೆನ್ಸ್ ಬರೋದೇ ಇಲ್ಲ. ಇವರಿಗೆ ಜೋಲಿಯೇ ಆಂಬ್ಯುಲೆನ್ಸ್ ! ಇತ್ತೀಚೆಗಷ್ಟೇ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರ ಕಾರು ಉತ್ತರ ಕನ್ನಡ ಜಿಲ್ಲೆ ಅಂಕೋಲಾದ ಬಳಿ ಅಪಘಾತಕ್ಕೀಡಾಗಿ ಕೇಂದ್ರ ಸಚಿವರ ಪತ್ನಿ ಸಾವಿಗೀಡಾಗಿದ್ರು. ಇದಾದ ನಂತರ ಜಿಲ್ಲೆಯ ಆಸ್ಪತ್ರೆಗಳ ಸ್ಥಿತಿಗತಿ ಬಗ್ಗೆ ಭಾರೀ ಚರ್ಚೆಯಾಗಿತ್ತು.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು