Nalin Kumar Kateel: ನನ್ನ ಮಾತಿನ ಮೇಲೆ ವಿಶ್ವಾಸವಿರಲಿ, ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಸರ್ಕಾರ ಬಿದ್ದುಹೋಗುತ್ತದೆ! ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು 4 ದಿನ ತೆಗೆದುಕೊಂಡಿತ್ತು, ರಾಜ್ಯಕ್ಕೆ ಮುಖ್ಯಮಂತ್ರಿ ಬೇಕಾಗುತ್ತದೆ, ವಿರೋಧ ಪಕ್ಷ ನಾಯಕನಲ್ಲ ಅಂತ ನಳಿನ್ ಕುಮಾರ್ ಕಟೀಲ್ ಹೇಳಿದರು.

Nalin Kumar Kateel: ನನ್ನ ಮಾತಿನ ಮೇಲೆ ವಿಶ್ವಾಸವಿರಲಿ, ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಸರ್ಕಾರ ಬಿದ್ದುಹೋಗುತ್ತದೆ! ನಳಿನ್ ಕುಮಾರ್ ಕಟೀಲ್
|

Updated on: Jun 19, 2023 | 6:04 PM

ಬೆಂಗಳೂರು: ವಿಧಾನ ಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿಜೆಪಿಯ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುವುದಾಗಿ ಹೇಳಿ ಕೆಲದಿನಗಳ ಮಟ್ಟಿಗೆ ಮುಗಿಮ್ಮಾಗಿದ್ದ ಮತ್ತು ಮಾಧ್ಯಮದವರ ಜೊತೆ ಅಷ್ಟಕಷ್ಟೇ ಮಾತಾಡುತ್ತಿದ್ದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಈಗ ಪುನಃ ಮೊದಲಿನ ಹಾಗೆ ಮಾತಾಡುತ್ತಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಟೀಲ್, ಡಿಸೆಂಬರ್ ನಲ್ಲಿ ರಾಜ್ಯದ ಚುನಾಯಿತ ಸರ್ಕಾರ (elected government) ಬಿದ್ದು ಹೋಗುತ್ತದೆ ಅಂತ ಘೋಷಿಸಿದರು! ಬಿಜೆಪಿ ಇದುವರೆಗೆ ವಿರೋಧ ಪಕ್ಷದ ನಾಯಕನನ್ನು (Leader of Opposition) ಆಯ್ಕೆ ಮಾಡದ್ದನ್ನು ಮಾಧ್ಯಮದವರರು ಪ್ರಶ್ನಿಸಿದಾಗ ಅವರು ಕೊಟ್ಟ ಉತ್ತರ ಅಸಂಮಜಸವಾಗಿತ್ತು. ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು 4 ದಿನ ತೆಗೆದುಕೊಂಡಿತ್ತು, ರಾಜ್ಯಕ್ಕೆ ಮುಖ್ಯಮಂತ್ರಿ ಬೇಕಾಗುತ್ತದೆ, ವಿರೋಧ ಪಕ್ಷ ನಾಯಕನಲ್ಲ ಅಂತ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ