ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
2026 ರ ಜುಲೈ 22 ರ ಬುಧವಾರದ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿ, ಸಂಬಂಧಗಳು ಹಾಗೂ ಶುಭ ಕಾರ್ಯಗಳ ಕುರಿತು ಮಾಹಿತಿ ಲಭ್ಯವಿದೆ. ದೈನಂದಿನ ಜೀವನದಲ್ಲಿ ಎದುರಾಗುವ ಸವಾಲುಗಳು ಮತ್ತು ಅದೃಷ್ಟದ ಅವಕಾಶಗಳ ಬಗ್ಗೆ ಜ್ಯೋತಿಷ್ಯದ ಒಳನೋಟಗಳನ್ನು ಈ ಲೇಖನದಲ್ಲಿ ತಿಳಿಯಿರಿ.
ಇಂದು 2026 ರ ಜುಲೈ 22 ರ ಬುಧವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ನವಮಿ, ಸ್ವಾತಿ ನಕ್ಷತ್ರ, ಸಾಧ್ಯ ಯೋಗ, ಭವಕರಣ ಇರುವ ಈ ದಿನ ವೆಂಕಟೇಶ್ವರ, ಕಾಲಭೈರವ ಮತ್ತು ವಿನಾಯಕನ ಆರಾಧನೆಗೆ ಶುಭದಾಯಕವಾಗಿದೆ. ಕರ್ಕಾಟಕ ರಾಶಿಯಲ್ಲಿ ರವಿ ಮತ್ತು ತುಲಾ ರಾಶಿಯಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದಾರೆ. ಈ ದಿನದ ರಾಹುಕಾಲ ಮಧ್ಯಾಹ್ನ 12:25 ರಿಂದ 01:55 ರ ತನಕ ಇರಲಿದೆ. ಸಂಕಲ್ಪ ಕಾಲವು ಬೆಳಗ್ಗೆ 10:50 ರಿಂದ 12:25 ರ ತನಕ ಇರಲಿದೆ. ಮೇಷ ಸಹಿತ 12 ರಾಶಿಗಳ ಇಂದಿನ ದಿನಭವಿಷ್ಯದ ಬಗ್ಗೆ ಪ್ರಸಿದ್ಧ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.
Follow Us
Latest Videos
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು

