ದೊಡ್ಡ ಪರದೆ ಮೇಲೆ ‘ಮಾರ್ಟಿನ್​’ ಟ್ರೇಲರ್​ ಬಿಡುಗಡೆ ಮಾಡಿದ್ದು ಯಾಕೆ? ಉತ್ತರಿಸಿದ ನಿರ್ದೇಶಕ

ಅಕ್ಟೋಬರ್​ 11ರಂದು ‘ಮಾರ್ಟಿನ್’ ಸಿನಿಮಾ ತೆರೆಕಾಣಲಿದೆ. 13 ಭಾಷೆಯಲ್ಲಿ ಟ್ರೇಲರ್​ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಮೊದಲಿಗೆ ಕನ್ನಡದ ಅಭಿಮಾನಿಗಳಿಗೆ ಟ್ರೇಲರ್​ ತೋರಿಸಿ ಪ್ರತಿಕ್ರಿಯೆ ಪಡೆಯಲಾಗಿದೆ. ಚಿತ್ರಮಂದಿರದಲ್ಲಿ ಟ್ರೇಲರ್​ ಅನಾವರಣ ಮಾಡಿದ್ದು ಯಾಕೆ ಎಂಬ ಪ್ರಶ್ನೆಗೆ ನಿರ್ದೇಶಕ ಎ.ಪಿ. ಅರ್ಜುನ್​ ಅವರು ಉತ್ತರ ನೀಡಿದ್ದಾರೆ.

ದೊಡ್ಡ ಪರದೆ ಮೇಲೆ ‘ಮಾರ್ಟಿನ್​’ ಟ್ರೇಲರ್​ ಬಿಡುಗಡೆ ಮಾಡಿದ್ದು ಯಾಕೆ? ಉತ್ತರಿಸಿದ ನಿರ್ದೇಶಕ
| Updated By: ಮದನ್​ ಕುಮಾರ್​

Updated on: Aug 04, 2024 | 9:02 PM

ನಟ ಧ್ರುವ ಸರ್ಜಾ ಅವರು ಅಭಿನಯಿಸಿದ ‘ಮಾರ್ಟಿನ್​’ ಸಿನಿಮಾದ ಟ್ರೇಲರ್​ ಅನ್ನು ದೊಡ್ಡ ಪರದೆಯಲ್ಲಿ ಅಭಿಮಾನಿಗಳಿಗೆ ತೋರಿಸಲಾಗಿದೆ. ಬೆಂಗಳೂರಿನ ವೀರೇಶ್​ ಚಿತ್ರಮಂದಿರದಲ್ಲಿ ಟ್ರೇಲರ್​ ಬಿತ್ತರ ಆಗಿದೆ. ಅದನ್ನು ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ‘ಒಟಿಟಿ ಬಂದ ಬಳಿಕ ಜನರು ಚಿತ್ರಮಂದಿರಕ್ಕೆ ಬರಲ್ಲ ಅಂತ ಕೆಲವರು ಹೇಳುತ್ತಿದ್ದರು. ಇಂದು ಟ್ರೇಲರ್​ ನೋಡಲು ಚಿತ್ರಮಂದಿರಕ್ಕೆ ಬಂದ ಜನರನ್ನು ನೋಡಿದರೆ ಖುಷಿ ಆಗುತ್ತಿದೆ. ಒಳ್ಳೆಯ ಸಿನಿಮಾಗಳನ್ನು ಜನರು ಎಂದಿಗೂ ಕೈ ಬಿಡಲ್ಲ. ಜನರು ಟ್ರೇಲರ್​​ ಅನ್ನು ದೊಡ್ಡ ಸ್ಕ್ರೀನ್​ನಲ್ಲಿ ಎಂಜಾಯ್​ ಮಾಡಲಿ ಎಂಬುದು ನಮ್ಮ ಉದ್ದೇಶ ಆಗಿತ್ತು. ಆ ಅನುಭವವೇ ಬೇರೆ. ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ಕಾಂಟೆಂಟ್​ ಯಾವ ರೀತಿ ಇದೆ ಎಂಬುದನ್ನು ನಾವು ತೋರಿಸಬೇಕಿತ್ತು. ಅದಕ್ಕಾಗಿ ಟ್ರೇಲರ್​ ಹೀಗೆ ಬಿಡುಗಡೆ ಮಾಡಿದ್ದೇವೆ’ ಎಂದಿದ್ದಾರೆ ಎ.ಪಿ. ಅರ್ಜುನ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?