ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ: ನಿಯಂತ್ರಿಸಲು ಹರಸಾಹಸ
ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಬರುವವರ ಸಂಖ್ಯೆ ಹೆಚ್ಚಾಗಿದ್ದು, 4 ವಿಶೇಷ ಕೌಂಟರ್ಗಳನ್ನು ತೆರೆಯಲಾಗಿದೆ. ಇದೀಗ ಮೈಸೂರಿನ ಜಯದೇವ ಆಸ್ಪತ್ರೆಗೆ ಜನಸಾಗರವೇ ಹರಿದುಬರುತ್ತಿದೆ. ಬುಧವಾರ ಬೆಳಗ್ಗೆಯೇ ಸಾವಿರಾರು ಜನರು ಆಸ್ಪತ್ರೆಗೆ ಬಂದು ಗೊಂದಲ ಸೃಷ್ಟಿಯಾಯಿತು. ವಿಡಿಯೋ ಇಲ್ಲಿದೆ ನೋಡಿ.
ಮೈಸೂರು, ಜುಲೈ 9: ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಜನರ ನಿದ್ದೆಗೆಡಿಸಿದೆ. ಪರಿಣಾಮವಾಗಿ ಹೃದಯದ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದ್ದು, ಜನರನ್ನು ನಿಯಂತ್ರಿಸುವುದೇ ವೈದ್ಯಕೀಯ ಸಿಬ್ಬಂದಿಗೆ ಸವಾಲಾಗುತ್ತಿದೆ. ಮೈಸೂರಿನ ಜಯದೇವ ಆಸ್ಪತ್ರೆಗೆ ಬುಧವಾರ ಬೆಳ್ಳಂಬಳಗ್ಗೆಯೇ ಸಾವಿರಾರು ಜನ ಆಗಮಿಸಿದ್ದಾರೆ. ಆತಂಕ ಬೇಡ ಎಂದು ವೈದ್ಯರು ಹೇಳಿದ್ದರೂ ಸಾವಿರಾರು ಜನರು ಆಸ್ಪತ್ರೆ ಹೊರಗೆ ಸಾಲುಗಟ್ಟಿ ನಿಂತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
