ಅಬ್ಬಬ್ಬಾ..! ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಏನ್ ಜನ ಗುರು

Updated on: Sep 14, 2025 | 6:43 PM

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಬೈಪಾಸ್ ವಿದ್ಯಾಗಣಪತಿ ಗೆಳೆಯರು ಬಳಗ ಪ್ರತಿಷ್ಠಪನೆ ಮಾಡಿದ್ದ 22 ಅಡಿ ವಿಶೇಷ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಮೆರವಣಿಗೆಯಲ್ಲಿ ಭಾರೀ ಜನ ಸಮೂಹ ಸೇರಿದೆ. ನಗರದ ನಗರ ಪೊಲೀಸ್ ಠಾಣೆ, ಗೌರಿಬಿದನೂರು ನಗರದ ಎಂಜಿ ವೃತ್ತ, ಅಂಬೇಡರ್ ಸರ್ಕಲ್,. ನಾಗಯ್ಯರೆಡ್ಡಿ ಸರ್ಕಲ್, ನ್ಯಾಷನಲ್ ಕಾಲೇಜು ರಸ್ತೆ ಮೂಲಕ ಗಣೇಶನ ಮೆರವಣಿಗೆ ಸಾಗಿದ್ದು, ಸಾವಿರರಾರು ಯುವಕ ಯುವತಿಯರು ಡಿ.ಜೆ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದರು.

ಚಿಕ್ಕಬಳ್ಳಾಪುರ, (ಸೆಪ್ಟೆಂಬರ್ 14): ಜಿಲ್ಲೆಯ ಗೌರಿಬಿದನೂರು ನಗರದ ಬೈಪಾಸ್ ವಿದ್ಯಾಗಣಪತಿ ಗೆಳೆಯರು ಬಳಗ ಪ್ರತಿಷ್ಠಪನೆ ಮಾಡಿದ್ದ 22 ಅಡಿ ವಿಶೇಷ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಮೆರವಣಿಗೆಯಲ್ಲಿ ಭಾರೀ ಜನ ಸಮೂಹ ಸೇರಿದೆ. ನಗರದ ನಗರ ಪೊಲೀಸ್ ಠಾಣೆ, ಗೌರಿಬಿದನೂರು ನಗರದ ಎಂಜಿ ವೃತ್ತ, ಅಂಬೇಡರ್ ಸರ್ಕಲ್,. ನಾಗಯ್ಯರೆಡ್ಡಿ ಸರ್ಕಲ್, ನ್ಯಾಷನಲ್ ಕಾಲೇಜು ರಸ್ತೆ ಮೂಲಕ ಗಣೇಶನ ಮೆರವಣಿಗೆ ಸಾಗಿದ್ದು, ಸಾವಿರರಾರು ಯುವಕ ಯುವತಿಯರು ಡಿ.ಜೆ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದ್ರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More