ಉತ್ತರ ಪ್ರದೇಶದ ಬುಲಂದ್ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಬುಲಂದ್ಶಹರ್ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ. ಕಾರ್ಖಾನೆಯ ಆವರಣದ ಒಳಗಿನಿಂದ ಅಗ್ನಿಶಾಮಕ ದಳದ ಪ್ರಯತ್ನಗಳು ನಡೆಯುತ್ತಿವೆ. ಈ ಆವರಣದಲ್ಲಿ ಯಾರೂ ಸಿಲುಕಿಕೊಂಡಿಲ್ಲ. ಎಲ್ಲರೂ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ, ಭಾರೀ ದುರಂತವೊಂದು ತಪ್ಪಿದಂತಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ.
ಗಾಜಿಯಾಬಾದ್, ಮೇ 25: ಉತ್ತರ ಪ್ರದೇಶದ ಬುಲಂದ್ಶಹರ್ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ. ಕಾರ್ಖಾನೆಯ ಆವರಣದ ಒಳಗಿನಿಂದ ಅಗ್ನಿಶಾಮಕ ದಳದ ಪ್ರಯತ್ನಗಳು ನಡೆಯುತ್ತಿವೆ. ಈ ಆವರಣದಲ್ಲಿ ಯಾರೂ ಸಿಲುಕಿಕೊಂಡಿಲ್ಲ. ಎಲ್ಲರೂ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ, ಭಾರೀ ದುರಂತವೊಂದು ತಪ್ಪಿದಂತಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 25, 2026 10:06 PM
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

