ಮೋದಿ ಪ್ರಮಾಣವಚನ ಸ್ವೀಕಾರಕ್ಕೆ ಭರ್ಜರಿ ಸಿದ್ಧತೆ! ಇಲ್ಲಿದೆ ವಿಡಿಯೋ

ಮೊರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಸಂಜೆ 7.15ಕ್ಕೆ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದು, ಭರ್ಜರಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ವೇಳೆ ಕೇಂದ್ರ ಸಚಿವರಾಗಿ 68 ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಾಲಿವುಡ್​ ನಟರು ಹಾಗೂ ಉದ್ಯಮಿಗಳು ಭಾಗಿಯಾಗಿದ್ದಾರೆ.

ಮೋದಿ ಪ್ರಮಾಣವಚನ ಸ್ವೀಕಾರಕ್ಕೆ ಭರ್ಜರಿ ಸಿದ್ಧತೆ! ಇಲ್ಲಿದೆ ವಿಡಿಯೋ
|

Updated on: Jun 09, 2024 | 7:07 PM

ನವದೆಹಲಿ, ಜೂ.09: ಮೊರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಸಂಜೆ 7.15ಕ್ಕೆ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದು, ಭರ್ಜರಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ವೇಳೆ ಕೇಂದ್ರ ಸಚಿವರಾಗಿ 68 ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉತ್ತರ ಪ್ರದೇಶ, ಬಿಹಾರದಿಂದ ತಲಾ 8 ಸಂಸದರಿಗೆ, ಮಹಾರಾಷ್ಟ್ರದ 6, ಗುಜರಾತ್​ನ ಐವರು, ಆಂಧ್ರ ಪ್ರದೇಶದ ಮೂವರು, ಪಶ್ಚಿಮ ಬಂಗಾಳ, ತೆಲಂಗಾಣದ ತಲಾ ಇಬ್ಬರು, ಕರ್ನಾಟಕದ ಐವರು ಸಂಸದರು ಹಾಗೂ  ಕೇರಳದಲ್ಲಿ ಗೆದ್ದ ಓರ್ವ ಬಿಜೆಪಿ ಸಂಸದನಿಗೆ ಸಚಿವ ಸ್ಥಾನ ಒಲಿದಿದೆ. ಈ ಮೂಲಕ ಬಿಜೆಪಿಗೆ 58 ಸಚಿವ ಸ್ಥಾನ,  ಜೆಡಿಯು, ಟಿಡಿಪಿಗೆ ತಲಾ 2 ಸ್ಥಾನ, ಎನ್‌ಡಿಎ ಮಿತ್ರ ಪಕ್ಷಗಳಿಗೆ ತಲಾ ಒಂದು ಸಚಿವ ಸ್ಥಾನ ನೀಡಲಾಗಿದೆ.

ಇನ್ನು ಮೊದಲು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಮೋದಿ ಬಳಿಕ ರಾಜನಾಥ್ ಸಿಂಗ್‌
ಬಳಿಕ ಅಮಿತ್ ಶಾ, ಗಡ್ಕರಿ, ನಡ್ಡಾ, ಶಿವರಾಜ್‌ ಸಿಂಗ್‌ ಚೌಹಾಣ್ ಹಾಗೂ ನಿರ್ಮಲಾ ಸೀತಾರಾಮನ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಾಲಿವುಡ್​ ನಟರು ಭಾಗಿಯಾಗಿದ್ದು, ಅಕ್ಷಯ್​ಕುಮಾರ್​, ಶಾರುಖ್​ ಖಾನ್​, ಅನುಪಮ್​ ಖೇರ್​ ಮಂಡಿ ಕ್ಷೇತ್ರದ ಸಂಸದೆ, ಬಾಲಿವುಡ್​ ನಟಿ ಕಂಗನಾ, ಉದ್ಯಮಿ ಮುಕೇಶ್​ ಅಂಬಾನಿ, ಪುತ್ರ ಅನಂತ್​ ಅಂಬಾನಿ, ಉದ್ಯಮಿ ಗೌತಮ್​ ಅದಾನಿ, ಸೂಪರ್​ಸ್ಟಾರ್​ ರಜಿನಿಕಾಂತ್​​ ಭಾಗಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್