ರಾಮನಗರ: ಈ ವಿಡಿಯೋ ನಿಸ್ಸಂದೇಹವಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಿಕೆ ಸುರೇಶ್ ಮತ್ತು ಸಿಪಿ ಯೋಗೇಶ್ವರ್ ಮೊದಲಾದವರನ್ನು ಕಳವಳಗೊಳ್ಳುವಂತೆ ಮಾಡುತ್ತದೆ. ಇವತ್ತು ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಎನ್ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೊದಲು ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ರೋಡ್ ಶೋನಲ್ಲಿ ಜನ ಸಾಗರದಂತೆ ಹರಿದು ಬಂದರು. ಎತ್ತ ನೋಡಿದರೂ ಜನ! ತೆರೆದ ವಾಹನದಲ್ಲಿ ಆರ್ ಅಶೋಕ್, ಯದುವೀರ್ ಕೃಷ್ಣದತ್ ಒಡೆಯರ್, ಡಾ ಸಿಎನ್ ಅಶ್ವಥ್ ನಾರಾಯಣ, ಡಾ ಕೆ ಸುಧಾಕರ್, ಡಿವಿ ಸದಾನಂದಗೌಡ ಮೊದಲಾದವರಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: