Assembly Polls; ರಾಜ್ಯದೆಲ್ಲೆಡೆ ಬಿಜೆಪಿ ಪರ ದೊಡ್ಡ ಅಲೆಯಿದೆ, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳೋದು ನಿಶ್ಚಿತ: ತೇಜಸ್ವೀ ಸೂರ್ಯ, ಸಂಸದ
ಚುನಾವಣೆಯು ಪ್ರಜಾಪ್ರಭುತ್ವದ ಒಂದು ದೊಡ್ಡ ಹಬ್ಬವಾಗಿದೆ, ರಾಜ್ಯದ ಜನತೆ 5-ವರ್ಷಗಳ ಅವಧಿಗೆ ಒಂದು ಸರ್ಕಾರವನ್ನು ಅಯ್ಕೆ ಮಾಡುವ ಮಹತ್ವದ ಸಂದರ್ಭ ಎಂದು ಸೂರ್ಯ ಹೇಳಿದರು.
ಗದಗ: ಚುನಾವಣಾ ಆಯೋಗ (Election Commission) ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಬಳಿಕ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮತ್ತು ಸಂಸದ ತೇಜಸ್ವೀ ಸೂರ್ಯ (Tejasvi Surya), ಚುನಾವಣೆಯು ಪ್ರಜಾಪ್ರಭುತ್ವದ (democracy) ಒಂದು ದೊಡ್ಡ ಹಬ್ಬವಾಗಿದೆ, ರಾಜ್ಯದ ಜನತೆ 5-ವರ್ಷಗಳ ಅವಧಿಗೆ ಒಂದು ಸರ್ಕಾರವನ್ನು ಅಯ್ಕೆ ಮಾಡುವ ಮಹತ್ವದ ಸಂದರ್ಭ ಎಂದು ಹೇಳಿದರು. ತಾನು ಹಳೆ ಮೈಸೂರು ಭಾಗ, ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ-ಎಲ್ಲ ಕಡೆ ಸುತ್ತಾಡಿದ್ದು ಬಿಜೆಪಿ ಪರ ಒಂದು ದೊಡ್ಡ ಅಲೆಯಿದ್ದು ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ತೇಜಸ್ವೀ ಸೂರ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
