ಭಾರತ-ಆಸ್ಟ್ರಿಯಾ ಸ್ನೇಹವು ಪ್ರಗತಿಯ ಹೊಸ ಉತ್ತುಂಗಕ್ಕೇರಲಿ: ನರೇಂದ್ರ ಮೋದಿ

ಭಾರತ-ಆಸ್ಟ್ರಿಯಾ ಸ್ನೇಹವು ಪ್ರಗತಿಯ ಹೊಸ ಉತ್ತುಂಗಕ್ಕೇರಲಿ: ನರೇಂದ್ರ ಮೋದಿ
| Updated By: Digi Tech Desk

Updated on:Aug 02, 2024 | 3:10 PM

ಭಾರತ ಹಾಗೂ ಆಸ್ಟ್ರಿಯಾ ಸ್ನೇಹವು ಹೊಸ ಉತ್ತುಂಗಕ್ಕೇರಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ. ಭಾರತ ಮತ್ತು ಆಸ್ಟ್ರಿಯಾ ನಡುವೆ ಬೆಳೆಯುತ್ತಿರುವ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಭಾರತ-ಆಸ್ಟ್ರಿಯಾ ಸ್ಟಾರ್ಟ್-ಅಪ್ ಸೇತುವೆಯನ್ನು ಫೆಬ್ರವರಿ 2024 ರಲ್ಲಿ ಪ್ರಾರಂಭಿಸಲಾಗಿದೆ.

ಭಾರತವು ಜಗತ್ತಿಗೆ ಬುದ್ಧನನ್ನು ನೀಡಿದೆ ಯುದ್ಧವನ್ನಲ್ಲಾ ಎನ್ನುತ್ತಾ ಪ್ರಧಾನಿ ಮೋದಿ ಭಾರತ ಹಾಗೂ ಆಸ್ಟ್ರಿಯಾ ಸ್ನೇಹವು ಹೊಸ ಉತ್ತುಂಗಕ್ಕೇರಲಿ ಎಂದು ಹಾರೈಸಿದ್ದಾರೆ. ಭಾರತ ಮತ್ತು ಆಸ್ಟ್ರಿಯಾ ನಡುವೆ ಬೆಳೆಯುತ್ತಿರುವ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಭಾರತ-ಆಸ್ಟ್ರಿಯಾ ಸ್ಟಾರ್ಟ್-ಅಪ್ ಸೇತುವೆಯನ್ನು ಫೆಬ್ರವರಿ 2024 ರಲ್ಲಿ ಪ್ರಾರಂಭಿಸಲಾಗಿದೆ.

ಇದು ಭರವಸೆಯ ಆರಂಭ ಎಂದರು. ಪ್ರಧಾನಿ ಆಸ್ಟ್ರಿಯಾ ಪ್ರವಾಸದ ಹೈಲೈಟ್ಸ್​ಗಳನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಷ್ಯಾ ಪ್ರವಾಸ ಮುಗಿಸಿಕೊಂಡು ಬುಧವಾರ ಆಸ್ಟ್ರಿಯಾಗೆ ಆಗಮಿಸಿದ್ದ ಮೋದಿ, ವಿಯೆನ್ನಾದಲ್ಲಿ ಅದ್ಧೂರಿ ಸ್ವಾಗತ ದೊರೆತಿದೆ. ಭಾರತ ಮೂಲದ ಕಲಾವಿದ ವಿಜಯ್ ಉಪಾಧ್ಯಾಯ ಹಾಗೂ ಅವರ ತಂಡದವರು ವಂದೇ ಮಾತರಂ ಗೀತೆಯನ್ನು ಪ್ರಸ್ತುತಪಡಿಸಿದರು.

ವೈದ್ಯಕೀಯ ಉಪಕರಣ, ಸೋಲಾರ್‌ ಪಿವಿ ಸೆಲ್ಸ್‌ , ಸೆಮಿಕಂಡಕ್ಟರ್‌ ಸೇರಿದಂತೆ ಹಲವು ಕ್ಷೇತ್ರಗಳಲ್ಲಿಜಾಗತಿಕ ಮಟ್ಟದಲ್ಲಿಕಂಪನಿಗಳನ್ನು ಆಕರ್ಷಿಸುವಲ್ಲಿ ನಮ್ಮ ಸರಕಾರದ ಪ್ರೊಡಕ್ಷನ್‌ ಲಿಂಕ್ಡ್ ಇನ್ಸೆಂಟಿವ್‌ ಯೋಜನೆ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:07 pm, Thu, 11 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ