‘ಯಶ್ ಟಚ್​​ನಲ್ಲಿದ್ದಾರೆ, ಮುಂದೆ ಸಿನಿಮಾ ಮಾಡ್ತೀವಿ’ ಎಂದ ನಿರ್ದೇಶಕ ನರ್ತನ್

Updated on: May 26, 2023 | 3:25 PM

ನರ್ತನ್ ಸಿನಿಮಾನ ಯಶ್ ರಿಜೆಕ್ಟ್ ಮಾಡಿದ್ದು ಹಲವು ಅನುಮಾನಕ್ಕೆ ಕಾರಣ ಆಗಿತ್ತು. ಇಬ್ಬರ ಮಧ್ಯೆ ಇರೋ ಗೆಳೆತನ ಮುರಿದುಬಿದ್ದಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದನ್ನು ನರ್ತನ್ ಅಲ್ಲಗಳೆದಿದ್ದಾರೆ.

ನಿರ್ದೇಶಕ ನರ್ತನ್ ಹಾಗೂ ಯಶ್ (Yash) ನಡುವೆ ಒಳ್ಳೆಯ ಗೆಳೆತನ ಇದೆ. ಆದರೆ, ನರ್ತನ್ ಸಿನಿಮಾನ ಯಶ್ ರಿಜೆಕ್ಟ್ ಮಾಡಿದ್ದು ಹಲವು ಅನುಮಾನಕ್ಕೆ ಕಾರಣ ಆಗಿತ್ತು. ಇಬ್ಬರ ಮಧ್ಯೆ ಇರೋ ಗೆಳೆತನ ಮುರಿದುಬಿದ್ದಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದನ್ನು ನರ್ತನ್ (Narthan) ಅಲ್ಲಗಳೆದಿದ್ದಾರೆ. ‘ಭೈರತಿ ರಣಗಲ್’ ಸಿನಿಮಾ ಮುಹೂರ್ತದ ವೇಳೆ ಅವರು ಮಾತನಾಡಿದ್ದಾರೆ. ‘ನಾನು ಯಶ್ ಟಚ್​ನಲ್ಲಿದ್ದೀವಿ. ಮುಂದೆ ಸಿನಿಮಾ ಮಾಡ್ತೀವಿ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More