Bengaluru Bandh: ಸಚಿವ ರಾಮಲಿಂಗಾರೆಡ್ಡಿ ಕರೆದ ಸಭೆ ಕಾದಾಟದಲ್ಲಿ ಪರ್ಯಾವಸನಗೊಂಡಿತು!

ಅವರನ್ನು ಸಮಾಧಾನ ಪಡಿಸಲು ಸಚಿವ, ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಹರಸಾಹಸ ಪಡಬೇಕಾಯಿತು.

Bengaluru Bandh: ಸಚಿವ ರಾಮಲಿಂಗಾರೆಡ್ಡಿ ಕರೆದ ಸಭೆ ಕಾದಾಟದಲ್ಲಿ ಪರ್ಯಾವಸನಗೊಂಡಿತು!
|

Updated on: Jul 24, 2023 | 4:39 PM

ಬೆಂಗಳೂರು: ಖಾಸಗಿ ಬಸ್, ಆಟೋ ಮತ್ತು ಕ್ಯಾಬ್ ಆಪರೇಟರ್ ಗಳು, ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥಗೆಳ ಒಕ್ಕೂಟದ ನೇತೃತ್ವದಲ್ಲಿ ಜುಲೈ 27 ರಂದು ಬೆಂಗಳೂರು ಬಂದ್ ಗೆ (Bengaluru Bandh) ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಇಂದು ಸಾರಿಗೆ ವಿಭಾಗ ಕಚೇರಿಯಲ್ಲಿ ಕರೆದಿದ್ದ ಸಭೆ ಕೋಲಾಹಲ (chaos), ಗಲಾಟೆಯಲ್ಲಿ ಮಾರ್ಪಟ್ಟಿತ್ತು. ಎಲ್ಲ ಖಾಸಗಿ ಸಾರಿಗೆ ಸಂಸ್ಥೆಗಳ ಪ್ರತಿನಿಧಿಗಳನ್ನು ಅವರವರ ಸಮಸ್ಯೆ ಆಲಿಸಲು ಮತ್ತು ಉದ್ದೇಶಿತ ಬೆಂಗಳೂರು ಬಂದ್ ಕೈ ಬಿಡುವಂತೆ ಮನವಿ ಮಾಡಲು ಸಚಿವ ಸಭೆ ಕರೆದಿದ್ದರು. ಆದರೆ, ರಾಜ್ಯ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ಸಿಬ್ಬಂದಿ ಹಾಗೂ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳ ನಡುವೆ ಜಗಳ ತಲೆದೋರಿ ಕಚೇರಿ ಆವರಣದಲ್ಲಿ ದೊಂಬಿ ಶುರುವಾಯಿತು. ಸಚಿವ ರಾಮಲಿಂಗಾರೆಡ್ಡಿ ಶಾಂತರಾಗಿ, ನನ್ನ ಮಾತು ಕೇಳಿ ಅಂತ ಮೈಕ್ ಹಿಡಿದು ಮನವಿ ಸಲ್ಲಿಸುತ್ತಿದ್ದರೂ ಜಗಳ ನಿಲ್ಲಲಿಲ್ಲ. ಅವರನ್ನು ಸಮಾಧಾನ ಪಡಿಸಲು ಸಚಿವ, ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಹರಸಾಹಸ ಪಡಬೇಕಾಯಿತು.

ಮತ್ತಷ್ಟು ವಿಡಿಯೋಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​