Naatu Naatu: ಮಗನ ಸಿನಿಮಾದ ಹಾಡಿಗೆ ಆಸ್ಕರ್​ ಪ್ರಶಸ್ತಿ; ಮೆಗಾಸ್ಟಾರ್​ ಜಿರಂಜೀವಿ ಮೊದಲ ರಿಯಾಕ್ಷನ್​

Mega Star Chiranjeevi | Ram Charan: ಆಸ್ಕರ್​ ಪ್ರಶಸ್ತಿ ಗೆಲ್ಲುವ ಮೂಲಕ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. ಈ ಸಾಧನೆ ಬಗ್ಗೆ ಮೆಗಾ ಸ್ಟಾರ್​ ಚಿರಂಜೀವಿ ಅವರು ನೀಡಿದ ಮೊದಲ ಪ್ರತಿಕ್ರಿಯೆ ಇಲ್ಲಿದೆ.

Naatu Naatu: ಮಗನ ಸಿನಿಮಾದ ಹಾಡಿಗೆ ಆಸ್ಕರ್​ ಪ್ರಶಸ್ತಿ; ಮೆಗಾಸ್ಟಾರ್​ ಜಿರಂಜೀವಿ ಮೊದಲ ರಿಯಾಕ್ಷನ್​
|

Updated on:Mar 13, 2023 | 4:40 PM

ತೆಲುಗಿನ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್​ ಪ್ರಶಸ್ತಿ ಗೆದ್ದಿರುವುದು ಇಡೀ ಭಾರತಕ್ಕೆ ಹೆಮ್ಮೆ ತಂದಿದೆ. ಅದರಲ್ಲೂ ತೆಲುಗು ಚಿತ್ರರಂಗದ ಸೆಲೆಬ್ರಿಟಿಗಳು ಹೆಚ್ಚು ಸಂಭ್ರಮಿಸುತ್ತಿದ್ದಾರೆ. ರಾಮ್​ ಚರಣ್ (Ram Charan)​, ಜೂನಿಯರ್​ ಎನ್​ಟಿಆರ್​ ನಟನೆಯ ‘ನಾಟು ನಾಟು..’ ಸಾಂಗ್​ ಜಾಗತಿಕ ಮಟ್ಟದಲ್ಲಿ ಸೌಂಡು ಮಾಡಿದೆ. ಪುತ್ರನ ಸಾಧನೆ ಬಗ್ಗೆ ‘ಮೆಗಾ ಸ್ಟಾರ್​’ ಚಿರಂಜೀವಿ (Mega Star Chiranjeevi) ಅವರು ಬಹಳ ಹೆಮ್ಮೆಪಡುತ್ತಿದ್ದಾರೆ. ಆಸ್ಕರ್​ ಸಿಕ್ಕ ಖುಷಿಯಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಎಲ್ಲರಿಗೂ ಅವರು ಅಭಿನಂದನೆ ತಿಳಿಸಿದ್ದಾರೆ. ಚಿರಂಜೀವಿ ನೀಡಿದ ಮೊದಲ ಪ್ರತಿಕ್ರಿಯೆ ಈ ವಿಡಿಯೋದಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:40 pm, Mon, 13 March 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​