ಚರ್ಚ್​ನಲ್ಲಿ ಚಿರು-ಮೇಘನಾ ರಾಜ್​ ಪುತ್ರನ ನಾಮಕರಣ; ಕ್ರೈಸ್ತ ಸಂಪ್ರದಾಯದ ವಿಡಿಯೋ ಇಲ್ಲಿದೆ

ಮೇಘನಾ ರಾಜ್​-ಚಿರಂಜೀವಿ ಸರ್ಜಾ ಮಗನಿಗೆ ಬೆಂಗಳೂರಿನ ಚರ್ಚ್​ನಲ್ಲಿ ನಾಮಕರಣ ಮಾಡಿದ ವಿಡಿಯೋ ಗಮನ ಸೆಳೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಕುಟುಂಬದವರು ಮತ್ತು ಆಪ್ತರು ಆಗಮಿಸಿದ್ದರು.

ಚರ್ಚ್​ನಲ್ಲಿ ಚಿರು-ಮೇಘನಾ ರಾಜ್​ ಪುತ್ರನ ನಾಮಕರಣ; ಕ್ರೈಸ್ತ ಸಂಪ್ರದಾಯದ ವಿಡಿಯೋ ಇಲ್ಲಿದೆ
| Updated By: ಮದನ್​ ಕುಮಾರ್​

Updated on: Sep 03, 2021 | 4:09 PM

ಮೇಘನಾ ರಾಜ್​ ಮತ್ತು ಚಿರಂಜೀವಿ ಸರ್ಜಾ ಮಗನಿಗೆ ರಾಯನ್​ ರಾಜ್​ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಹಿಂದೂ ಮತ್ತು ಕ್ರೈಸ್ತ ಸಂಪ್ರದಾಯದ ಪ್ರಕಾರ ಹೆಸರಿಡುವ ಸಮಾರಂಭ ಜರುಗಿದೆ. ಬೆಂಗಳೂರಿನ ಚರ್ಚ್​ನಲ್ಲಿ ನಾಮಕರಣ ಮಾಡಿದ ವಿಡಿಯೋ ಗಮನ ಸೆಳೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಕುಟುಂಬದವರು ಮತ್ತು ಆಪ್ತರು ಆಗಮನಿಸಿದ್ದರು. ಧ್ರುವ ಸರ್ಜಾ, ಅವರ ಪತ್ನಿ ಪ್ರೇರಣಾ, ಪ್ರಮೀಳಾ ಜೋಷಾಯ್​, ಸುಂದರ್ ರಾಜ್​, ಪ್ರಜ್ವಲ್​ ದೇವರಾಜ್​ ಮತ್ತು ಅವರ ಪತ್ನಿ ರಾಗಿಣಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

‘ಸ್ವರ್ಗದ ಬಾಗಿಲನ್ನು ತೆರೆದುಕೊಟ್ಟ ಯುವರಾಜ’ ಎಂಬ ಅರ್ಥ ಈ ಹೆಸರಿಗೆ ಇದೆ. ಅದನ್ನು ಮೇಘನಾ ರಾಜ್​ ವಿವರಿಸಿದ್ದಾರೆ. ‘ನಾಮಕರಣ ಯಾವಾಗ ಎಂಬ ಪ್ರಶ್ನೆ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಅದಕ್ಕೆ ಉತ್ತರ ನನಗೂ ಗೊತ್ತಿರಲಿಲ್ಲ. 11 ತಿಂಗಳ ಬಳಿಕ ಹೆಸರು ನಿರ್ಧರಿಸಿದ್ವಿ. ರಾಯನ್​ ಎಂಬ ಹೆಸರು ನನ್ನ ಮನಸಿನಲ್ಲಿ ಮೊದಲಿನಿಂದಲೂ ಇತ್ತು. ಚಿರು ನಮ್ಮ ಪಾಲಿಗೆ ರಾಜ. ಅವರಿಗೆ ಹುಟ್ಟಿದ ಈ ಮಗು ಯುವರಾಜ. ನಮ್ಮ ಎಲ್ಲರ ಜೀವನದಲ್ಲಿ ಕತ್ತಲೆ ತುಂಬಿತ್ತು. ಆದರೆ ನಮಗೆ ಬೆಳಕು ತಂದವನೇ ನನ್ನ ಮಗ’ ಎಂದು ಮೇಘನಾ ರಾಜ್​ ಹೇಳಿದ್ದಾರೆ.

ಇದನ್ನೂ ಓದಿ:

‘ಮೇಘನಾಳನ್ನು ನಾವು ನೋಡಿಕೊಳ್ತೀವಿ, ಬೇರೆ ಯಾರೂ ಬೇಡ’; ಪ್ರಮೀಳಾ ಜೋಷಾಯ್​ ನೇರ​ ಮಾತು

ಮೇಘನಾ ರಾಜ್​ ಸುದ್ದಿಗೋಷ್ಠಿ: ರಾಯನ್​ ರಾಜ್​ ಸರ್ಜಾ ಹೆಸರಿನ ಬಗ್ಗೆ ಮನಬಿಚ್ಚಿ ಮಾತನಾಡಿದ ಕುಟುಂಬ

Follow us
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!