‘ನಾನು ಹೊರಡುವಾಗ ರಾಯನ್ ಕಣ್ಣಲ್ಲಿ ನೀರು ತುಂಬಿತ್ತು’; ಮೇಘನಾ ರಾಜ್
ಮೇಘನಾ ನಟಿಸುತ್ತಿರುವ ಇದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಮೇಘನಾ ಅವರು ತಮ್ಮ ವೃತ್ತಿಜೀವನದಲ್ಲಿ ಈ ರೀತಿಯ ಸಿನಿಮಾ ಮಾಡುತ್ತಿರುವುದು ಇದೇ ಮೊದಲಂತೆ. ಶೀಘ್ರವೇ ಸಿನಿಮಾ ಸೆಟ್ಟೇರಲಿದೆ.
ಪಿ.ಬಿ. ಸ್ಟುಡಿಯೋಸ್ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದ ಮೂಲಕ ಮೇಘನಾ ರಾಜ್ ಕಂಬ್ಯಾಕ್ ಮಾಡುತ್ತಿದ್ದಾರೆ. ಇಂದು (ಅಕ್ಟೋಬರ್ 17) ಚಿರಂಜೀವಿ ಸರ್ಜಾ ಅವರ ಜನ್ಮದಿನ. ಈ ವಿಶೇಷ ದಿನದಂದು ಚಿತ್ರತಂಡ ಮಾಧ್ಯಮದ ಎದುರು ಬಂದಿತ್ತು. ಈ ವೇಳೆ ಮೇಘನಾ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.
ರಾಯನ್ ಹುಟ್ಟಿದ ನಂತರ ಮೇಘನಾಗೆ ಅವನೇ ಎಲ್ಲವೂ ಆಗಿದ್ದಾನೆ. ಇಂದು ಸುದ್ದಿಗೋಷ್ಠಿಗೆ ಬರುವಾಗ ಮೇಘನಾ ಹೊರಡುವುದನ್ನು ನೋಡಿ ಕಣ್ಣೀರು ಹಾಕಿದಿನಂತೆ ರಾಯನ್. ಈ ವಿಚಾರದ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಇನ್ನು, ಚಿರು ಯಾವ ಜನ್ಮದಿನ ಅವರಿಗೆ ಇಷ್ಟವಾಗಿತ್ತು? ರಾಯನ್ ಜನ್ಮದಿನಾಚರಣೆ ತಯಾರಿ ಹೇಗಿದೆ ಎಂಬಿತ್ಯಾದಿ ವಿಚಾರಗಳನ್ನು ಅವರು ಮಾತನಾಡಿದ್ದಾರೆ.
ಮೇಘನಾ ನಟಿಸುತ್ತಿರುವ ಇದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಮೇಘನಾ ಅವರು ತಮ್ಮ ವೃತ್ತಿಜೀವನದಲ್ಲಿ ಈ ರೀತಿಯ ಸಿನಿಮಾ ಮಾಡುತ್ತಿರುವುದು ಇದೇ ಮೊದಲಂತೆ. ಶೀಘ್ರವೇ ಸಿನಿಮಾ ಸೆಟ್ಟೇರಲಿದೆ.
ಇದನ್ನೂ ಓದಿ: ‘ಚಿರಂಜೀವಿಗೆ ಯಾವಾಗಲೂ ಭಾನುವಾರ ವಿಶೇಷವಾಗಿತ್ತು’; ಕಾರಣ ವಿವರಿಸಿದ ಮೇಘನಾ
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

