3ನೇ ದಿನ ಮೌನ ಮುರಿದು ಯುವ ನಾಯಕಿ ಸೌಮ್ಯಾ ರೆಡ್ಡಿ ಜತೆ ಡಿಕೆ ಶಿವಕುಮಾರ್ ಮುಕ್ತ ಮಾತು!
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮೂರನೇ ದಿನ ಚಿಕ್ಕೇನಹಳ್ಳಿಗೆ ತಲುಪಿತ್ತು. ಪಾದಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಜತೆ ಸೌಮ್ಯ ರೆಡ್ಡಿ ಸೇರಿದಂತೆ ಘಟಾನುಘಟಿ ನಾಯಕರು ಹೆಜ್ಜೆ ಹಾಕಿದ್ದಾರೆ.
ನಿನ್ನೆ ಕಾಂಗ್ರೆಸ್ನಿಂದ 3ನೇ ದಿನದ ಪಾದಯಾತ್ರೆ ನಡೀತು. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮೂರನೇ ದಿನ ಚಿಕ್ಕೇನಹಳ್ಳಿಗೆ ತಲುಪಿತ್ತು. ಪಾದಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಜತೆ ಸೌಮ್ಯ ರೆಡ್ಡಿ ಸೇರಿದಂತೆ ಘಟಾನುಘಟಿ ನಾಯಕರು ಹೆಜ್ಜೆ ಹಾಕಿದ್ದಾರೆ. ಈ ವೇಳೆ ಮೌನ ಮುರಿದು ಯುವ ನಾಯಕಿ ಸೌಮ್ಯಾ ರೆಡ್ಡಿ ಜತೆ ಡಿಕೆ ಶಿವಕುಮಾರ್ ಮುಕ್ತ ಮಾತು ಕತೆ ನಡೆಸಿದ್ರು.
Follow Us
Latest Videos
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

